July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಆ.28 ರಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಜರಗಿತು.

ಇದರಲ್ಲಿ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇಲ್ಲಿಯ ವಿದ್ಯಾರ್ಥಿಗಳು ಭಾಗವಹಿಸಿ ಹಲವಾರು ಬಹುಮಾನಗಳನ್ನು ಪಡೆದುಕೊಂಡಿರುತ್ತಾರೆ. ಅಲ್ಲದೆ ಕ್ಲಸ್ಟರ್ ಮಟ್ಟದ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.


ಬಹುಮಾನಗಳನ್ನು ಪಡೆದುಕೊಂಡ ವಿದ್ಯಾರ್ಥಿಗಳಾದ ಹಿರಿಯ ವಿಭಾಗ ಇಂಗ್ಲಿಷ್ ಕಂಠಪಾಠ-ನಿಧಿಶಾ (ಪ್ರಥಮ), ಹಿಂದಿ ಕಂಠಪಾಠ-ಪ್ರಸ್ತುತಿ (ಪ್ರಥಮ),ಭಕ್ತಿಗೀತೆ-ಜನೇಶ್ ಜೆ ಎಂ (ಪ್ರಥಮ), ಕಥೆ ಹೇಳುವುದು-ದಿಶಾ ಡಿ ಎ (ಪ್ರಥಮ), ಅಭಿನಯ ಗೀತೆ- ಅನಘ ಎ. ಜೆ (ಪ್ರಥಮ), ಚಿತ್ರಕಲೆ- ಮೋಕ್ಷ (ದ್ವಿತೀಯ), ಕ್ಲೇ ಮೋಡೆಲ್- ದಿಶಾ ಡಿ ಎ (ದ್ವಿತೀಯ), ಕವನ ವಚನ- ನಿಧಿಶಾ (ತೃತೀಯ)
ಕಿರಿಯ ವಿಭಾಗ :-ಇಂಗ್ಲಿಷ್ ಕಂಠಪಾಠ- ಖುಷಿ ಬಂಗೇರ (ಪ್ರಥಮ), ಕನ್ನಡ ಕಂಠಪಾಠ- ಆಧ್ಯಾ ಆರ್ (ಪ್ರಥಮ), ದೇಶಭಕ್ತಿ ಗೀತೆ- ಆಧ್ಯಾ ಹೆಚ್ (ಪ್ರಥಮ), ಚಿತ್ರಕಲೆ -ಭಾನ್ವಿ ಎಸ್ (ದ್ವಿತೀಯ), ಧಾರ್ಮಿಕ ಪಠಣ ಸಂಸ್ಕೃತ-ವೇದವ್ಯಾಸ (ದ್ವಿತೀಯ), ಧಾರ್ಮಿಕ ಪಠಣ ಅರಬಿಕ್ – ಹನಿಯಾ ಫಾತಿಮಾ (ದ್ವಿತೀಯ), ಕಥೆ ಹೇಳುವುದು- ಆದ್ಯ ಆರ್ ( ದ್ವಿತೀಯ), ಅಭಿನಯ ಗೀತೆ- ನಮ್ಯ ಶೆಟ್ಟಿ (ದ್ವಿತೀಯ), ಭಕ್ತಿ ಗೀತೆ- ಆದ್ಯ ಹೆಚ್ (ತೃತೀಯ). ಇವರುಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಸುಲ್ಕೇರಿ: ಅನುದಾನಿತ ಖಾಸಗಿ ಹಿ.ಪ್ರಾ. ಹಾಗೂ ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಫೆ.7-8: ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ

Suddi Udaya

ಮೇ 25: ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಶೋರೂಮ್ ನ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಗ್ರಾಮ ಸೀಮಿತ ಆಟಗಾರರ ಹಗ್ಗಜಗ್ಗಾಟ ಸ್ಪರ್ಧೆ

Suddi Udaya

ತನ್ನ ವಿರುದ್ಧ ಯಾರೂ ಮಾತನಾಡುವವರು ಇಲ್ಲ ಎಂಬ ದುರಾಂಕಾರ ಮಹೇಶ್ ಶೆಟ್ಟಿಯವರಲ್ಲಿದೆ ಅವರದು ಶೇ 20 ಮಾತ್ರ ಹಿಂದುತ್ವ ಶೇ 80 ರೌಡಿಸಂ ಆಗಿದೆ: ಶಶಿರಾಜ್ ಶೆಟ್ಟಿ ಗುರುವಾಯನಕೆರೆ

Suddi Udaya

ಕೊಯ್ಯೂರು: ದೇವಸ ಬಾಬು ಗೌಡ ನಿಧನ

Suddi Udaya

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಆಗ್ರಹ: ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸ್ ರಿಗೆ ದೂರು

Suddi Udaya
error: Content is protected !!