September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಆ.28 ರಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಜರಗಿತು.

ಇದರಲ್ಲಿ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇಲ್ಲಿಯ ವಿದ್ಯಾರ್ಥಿಗಳು ಭಾಗವಹಿಸಿ ಹಲವಾರು ಬಹುಮಾನಗಳನ್ನು ಪಡೆದುಕೊಂಡಿರುತ್ತಾರೆ. ಅಲ್ಲದೆ ಕ್ಲಸ್ಟರ್ ಮಟ್ಟದ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.


ಬಹುಮಾನಗಳನ್ನು ಪಡೆದುಕೊಂಡ ವಿದ್ಯಾರ್ಥಿಗಳಾದ ಹಿರಿಯ ವಿಭಾಗ ಇಂಗ್ಲಿಷ್ ಕಂಠಪಾಠ-ನಿಧಿಶಾ (ಪ್ರಥಮ), ಹಿಂದಿ ಕಂಠಪಾಠ-ಪ್ರಸ್ತುತಿ (ಪ್ರಥಮ),ಭಕ್ತಿಗೀತೆ-ಜನೇಶ್ ಜೆ ಎಂ (ಪ್ರಥಮ), ಕಥೆ ಹೇಳುವುದು-ದಿಶಾ ಡಿ ಎ (ಪ್ರಥಮ), ಅಭಿನಯ ಗೀತೆ- ಅನಘ ಎ. ಜೆ (ಪ್ರಥಮ), ಚಿತ್ರಕಲೆ- ಮೋಕ್ಷ (ದ್ವಿತೀಯ), ಕ್ಲೇ ಮೋಡೆಲ್- ದಿಶಾ ಡಿ ಎ (ದ್ವಿತೀಯ), ಕವನ ವಚನ- ನಿಧಿಶಾ (ತೃತೀಯ)
ಕಿರಿಯ ವಿಭಾಗ :-ಇಂಗ್ಲಿಷ್ ಕಂಠಪಾಠ- ಖುಷಿ ಬಂಗೇರ (ಪ್ರಥಮ), ಕನ್ನಡ ಕಂಠಪಾಠ- ಆಧ್ಯಾ ಆರ್ (ಪ್ರಥಮ), ದೇಶಭಕ್ತಿ ಗೀತೆ- ಆಧ್ಯಾ ಹೆಚ್ (ಪ್ರಥಮ), ಚಿತ್ರಕಲೆ -ಭಾನ್ವಿ ಎಸ್ (ದ್ವಿತೀಯ), ಧಾರ್ಮಿಕ ಪಠಣ ಸಂಸ್ಕೃತ-ವೇದವ್ಯಾಸ (ದ್ವಿತೀಯ), ಧಾರ್ಮಿಕ ಪಠಣ ಅರಬಿಕ್ – ಹನಿಯಾ ಫಾತಿಮಾ (ದ್ವಿತೀಯ), ಕಥೆ ಹೇಳುವುದು- ಆದ್ಯ ಆರ್ ( ದ್ವಿತೀಯ), ಅಭಿನಯ ಗೀತೆ- ನಮ್ಯ ಶೆಟ್ಟಿ (ದ್ವಿತೀಯ), ಭಕ್ತಿ ಗೀತೆ- ಆದ್ಯ ಹೆಚ್ (ತೃತೀಯ). ಇವರುಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಮೂಡುಕೋಡಿ ಕಳಸೊಟ್ಟು ಮನೆಯ ಚೆಲುವಮ್ಮ ನಿಧನ

Suddi Udaya

ಶಿಶಿಲ : ಒಟ್ಲ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚುನಾವಣೆಯಲ್ಲಿ ಶಾಸಕ ಹರೀಶ್ ಪೂಂಜರವರು ಗೆದ್ದು ಬರುವಂತೆ ಪ್ರಾರ್ಥನೆ

Suddi Udaya

ಧರ್ಮಸ್ಥಳ: “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸೇರ್ಪಡೆಗೊಂಡ “ ಜೈಬಾಲಾಜಿ” ಹಾಯಿದೋಣಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಗಮಕ ವಾಚನ ಪ್ರವಚನ

Suddi Udaya

ಆ.17: ಉಜಿರೆಯಲ್ಲಿ ಅಗ್ರಿಲೀಫ್ ಉದ್ಯೋಗ ಮೇಳ : ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ

Suddi Udaya

ಜ.31-ಫೆ.4: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!