September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜೆಸಿಐ, ಮಂಜುಶ್ರೀ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ, ಮಂಜುಶ್ರೀ ಇದರ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮದ ಪ್ರಯುಕ್ತ ನೈತಿಕ ಮೌಲ್ಯ ಗಳು ಎಂಬ ವಿಷಯದಲ್ಲಿ ತರಬೇತಿಯನ್ನು ನಡೆಸಲಾಯಿತು.

ಮಾಸ್ಟರ್ಸ್ ಕೋಚಿಂಗ್ ಸೆಂಟರ್ ಬೆಳ್ತಂಗಡಿ ಇಲ್ಲಿ ನಡೆದ ತರಬೇತಿ ಕಾರ್ಯಕ್ರಮವನ್ನು ಜೆಸಿಐ ವಲಯ ತರಬೇತು ದಾರರಾದ ಹೇಮಾವತಿ.ಕೆ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಜೆಸಿಐ ಘಟಕದ ಅಧ್ಯಕ್ಷರಾದ ರಂಜಿತ್ ಎಚ್.ಡಿ, ಉಪಸ್ಥಿತರಿದ್ದರು. ಶಿಕ್ಷಕರಾದ ಪಲ್ಲವಿ ಸ್ವಾಗತಿಸಿ ಗುಣಶ್ರೀ ಧನ್ಯವಾದವಿತ್ತರು.

Related posts

ಜಿಲ್ಲಾ ಮಟ್ಟದ ಸಾಹಿತ್ಯ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ನಿಡ್ಲೆ ಹಾಗೂ ಪಟ್ರಮೆಯಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಕಳೆಂಜದಲ್ಲಿ ಅಣಬೆ ಮತ್ತು ಮೊಟ್ಟೆ ಕೋಳಿ ಸಾಕಾಣಿಕೆ ತರಬೇತಿ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಸ್ವಚ್ಛತಾ ದಿನ: ಗಾಂಧಿ ಜಯಂತಿಗೆ ಅರಣ್ಯ ಇಲಾಖೆಯ ಅರ್ಥಪೂರ್ಣ ಗೌರವ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

Suddi Udaya

ಬಳಂಜ ಶಾಲಾ ಎಲ್ ಕೆ ಜಿ ಮಕ್ಕಳಿಗೆ ಸಮವಸ್ತ್ರ ವಿತರಣೆ

Suddi Udaya
error: Content is protected !!