22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಂಡಿಂಜೆ: ಯುವಕ ಮಂಡಲದಿಂದ ಮೊಸರು ಕುಡಿಕೆ ಉತ್ಸವ, ವಿವಿಧ ಆಟೋಟ ಸ್ಪರ್ಧೆಗಳು

ಅಂಡಿಂಜೆ: ಯುವಕ ಮಂಡಲದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 2 ನೇ ವರ್ಷದ ಮೊಸರು ಕುಡಿಕೆ ಉತ್ಸವವು ಶ್ರೀ ವಿನಾಯಕ ಶ್ರೀರಾಮ ಭಜನಾ ಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸುಧೀಶ್ಚಂದ್ರ ಹೆಗ್ಡೆ ಕೊಕ್ರಾಡಿ ನೇರವೇರಿಸಿ ಶುಭ ಕೋರಿದರು. ಅಧ್ಯಕ್ಷತೆ ಅಂಡಿಂಜೆ ಯುವಕ‌ ಮಂಡಲದ ಅಧ್ಯಕ್ಷ ಪ್ರಾಣೇಶ್ ಮುಂಡೇವು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವಸಂತ ಸಾಲ್ಯಾನ್ ಹಿಂಪ್ಲೊಟ್ಟು, ನಿತಿನ್ ಮುಂಡೇವು ಅಧ್ಯಕ್ಷರು ಗ್ರಾಮ ಪಂಚಾಯತ್ ಅಂಡಿಂಜೆ,
ಗಿರೀಶ್ ಮೂಡುಕೋಡಿ ನ್ಯೂ ಹಲೆಕ್ಕಿ, ರಾಜಶೇಖರ್ ಅಂಡಿಂಜೆ, ಮಹಾಬಲ ನೆಲ್ಲಿಂಗೇರಿ, ಯೋಗೀಶ್ ಕಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಹಿಳೆಯರಿಗೆ, ಮಕ್ಕಳಿಗೆ, ಪುರುಷರಿಗೆ ವಿವಿಧ ಆಟೋಟ ಸ್ಪರ್ದೆಗಳು ನಡೆಯಿತು. ಹಲವಾರು ಮಕ್ಕಳು ಕೃಷ್ಣವೇಷ ಸ್ಪರ್ದೆಯಲ್ಲಿ ಭಾಗವಹಿಸಿ ಬಹುಮಾನ ಪಡೆದರು.

ಪ್ರಶಾಂತ್ ಮಂಜುಗಿರಿ ಸ್ವಾಗತಿಸಿ, ಅಶ್ವಿನ್ ಮುಂಡೇವು ವಂದಿಸಿದರು. ದಿವ್ಯ ಪ್ರಶಾಂತ್ ನಿರೂಪಿಸಿದರು.
ಪ್ರವೀಣ್ ನವಜ್ಯೋತಿ, ರಾಜೇಶ್ ಮುಂಡೆವು,ಮಿಥುನ್ ದುಗಣಬೆಟ್ಟು,ಶಶಿ ಹೆಗ್ಡೆ ಹಾಗೂ ಯುವಕ ಮಂಡಲದ ಸದಸ್ಯರು ಸಹಕರಿಸಿದರು.

Related posts

ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ವಾರ್ಷಿಕ ಲೆಕ್ಕ ಪತ್ರ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ದಿಯಾ ಎಂ ಕೋಟ್ಯಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ದ. ಕ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳ ಭೇಟಿ, ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆ ಬಗ್ಗೆ ಚರ್ಚೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಗಾಂಧಿ ಜಯಂತಿ ದಿನಾಚರಣೆ

Suddi Udaya
error: Content is protected !!