23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಪೋಸ್ಟರ್ ತಯಾರಿಕಾ ಕಾರ್ಯಾಗಾರ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಯಂ ಸೇವಕರಿಗೆ ಪೋಸ್ಟರ್ ತಯಾರಿಕಾ ಹಾಗೂ ಶುಭಾಶಯ ಪತ್ರಗಳ ತಯಾರಿಕಾ ಕಾರ್ಯಾಗಾರ ನಡೆಯಿತು.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ರಾ. ಸೇ. ಯೋಜನೆಯ ಸ್ವಯಂ ಸೇವಕರಾದ ತ್ರಿಶೂಲ್ ಹಾಗೂ ಸ್ವರ್ಣಾ ಅವರು ವಿವಿಧ ರೀತಿಯ ಪೋಸ್ಟರ್ ತಯಾರಿಕೆ ಹಾಗೂ ಶುಭಾಶಯ ಪತ್ರಗಳ ರಚನೆಯ ಬಗ್ಗೆ ತರಬೇತಿ ನೀಡಿದರು. ವರುಣ್ ಹಾಗೂ ಚೇತನ್ ಸಹಕಾರ ನೀಡಿದರು.

ಈ ಸಂದರ್ಭದಲ್ಲಿ ಹಿರಿಯ ಸ್ವಯಂ ಸೇವಕ , ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರೀಯ ಸಂಸ್ಥೆಯ ಪ್ರಾಧ್ಯಾಪಕ ಡಾ.ರಕ್ಷಿತ್ ಅಪರಾ ಶುಭಕೋರಿದರು. ನಿಕಟಪೂರ್ವ ಯೋಜನಾಧಿಕಾರಿ ರಾಜು.ಎ ಅವರು ಉಪಸ್ಥಿತರಿದ್ದರು.

ರಾ. ಸೇ ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ನಿರೂಪಿಸಿದರು. ಧನುಶ್ರೀ ಸ್ವಾಗತಿಸಿ , ಶ್ರಮಾ ವಂದಿಸಿದರು.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆ: ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನ ವಾರ್ಷಿಕೋತ್ಸವ ‘ಆರೋಹಣಮ್

Suddi Udaya

ಜೂ.16: ತಾಲೂಕು ಕಛೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ: ಡಿ.24 ರಿಂದ 28 ರವರೆಗೆ ವಿಜೃಂಭಣೆಯ ಬ್ರಹ್ಮಕಲಶೋತ್ಸವ ಸಂಭ್ರಮ, ಭರದಿಂದ ಸಾಗುತ್ತಿದೆ ಜೀರ್ಣೋದ್ಧಾರ ಕೆಲಸ ಕಾರ್ಯ

Suddi Udaya
error: Content is protected !!