25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

ಬೆಳ್ತಂಗಡಿ: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಉಡುಪಿಯ ರಾಜಾಂಗಣದಲ್ಲಿ ಜರಗಿದ ಶ್ರೀಕೃಷ್ಣ ಮಾಸೋತ್ಸವದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಮಠಾಧೀಶರಾದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಕಿರಿಯ ಯತಿಗಳಾದ ಶ್ರೀ ಸುಶಿಮೀಂದ್ರ ತೀರ್ಥರು ರವರು ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಮತ್ತು ಶ್ರೀಮತಿ ಹರ್ಷೇಂದ್ರ ಕುಮಾರ್ ದಂಪತಿಗಳನ್ನು ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಿದರು.

Related posts

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲದ ಮುಂದಾಳತ್ವದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಇಂದು (ಜ.10): ಮುಂಡಾಜೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಸಾಮೂಹಿಕ ಆರತಿ ಕಾರ್ಯಕ್ರಮ

Suddi Udaya

ಜು.1:ವೇಣೂರು ಪೊಲೀಸ್ ಠಾಣೆಯ ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡ ಚೆವರ್‌ಲೆಟ್ ಎಂಜಾಯ್ ಕಾರು ಬಹಿರಂಗ ಹರಾಜು

Suddi Udaya

ಪಡಂಗಡಿ ಗ್ರಾ.ಪಂ. ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧ ಆಯ್ಕೆ

Suddi Udaya

ಜೆಸಿಐ ಪುತ್ತೂರಿನಲ್ಲಿ ತರಬೇತಿ ಕಾರ್ಯಗಾರ

Suddi Udaya
error: Content is protected !!