April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಬೆಳ್ತಂಗಡಿ ಇದರ ವತಿಯಿಂದ ಲಾಯಿಲ ವಲಯ ಕೊಯ್ಯೂರು ಕಾರ್ಯಕ್ಷೇತ್ರದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯೂರು ದೇವಸ್ಥಾನ ಬಳಿ, ಲಾಯಿಲ ವಲಯದ ಮೇಲ್ವಿಚಾರಕ ಸುಶಾಂತ್ ಶಾಲಾ ಮುಖ್ಯೋಪಧ್ಯಾಯರಾದ ಶ್ಯಾಮಲಾ ಹಾಗೂ ಸಹ ಶಿಕ್ಷಕರ ಮೂಲಕ ವಿದ್ಯಾರ್ಥಿಗಳಿಗೆ ಬಟ್ಟಲು ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ಕೊಯ್ಯೂರು ಗ್ರಾಮದ ಸೇವಾಪ್ರತಿನಿಧಿ ಕುಸುಮಾವತಿ ಉಪಸ್ಥಿತರಿದ್ದರು.

Related posts

ಜೆಇಇ ಫಲಿತಾಂಶ: ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅಂಕಗಳಲ್ಲಿ ಪ್ರಗತಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹದಿಮೂರನೇ ಸುತ್ತಿನಲ್ಲಿ 13162 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆ: ಹಂಸಿನಿ ಭಿಡೆಗೆ ದ್ವಿತೀಯ ಸ್ಥಾನ

Suddi Udaya

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 61 ಮತದಾನ

Suddi Udaya

ಬೆಳ್ತಂಗಡಿ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಉಪಾಧ್ಯಕ್ಷರಾಗಿ ಸುಮಾ ಉಜಿರೆ ಆಯ್ಕೆ

Suddi Udaya
error: Content is protected !!