37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಬೆಳ್ತಂಗಡಿ ಇದರ ವತಿಯಿಂದ ಲಾಯಿಲ ವಲಯ ಕೊಯ್ಯೂರು ಕಾರ್ಯಕ್ಷೇತ್ರದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯೂರು ದೇವಸ್ಥಾನ ಬಳಿ, ಲಾಯಿಲ ವಲಯದ ಮೇಲ್ವಿಚಾರಕ ಸುಶಾಂತ್ ಶಾಲಾ ಮುಖ್ಯೋಪಧ್ಯಾಯರಾದ ಶ್ಯಾಮಲಾ ಹಾಗೂ ಸಹ ಶಿಕ್ಷಕರ ಮೂಲಕ ವಿದ್ಯಾರ್ಥಿಗಳಿಗೆ ಬಟ್ಟಲು ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ಕೊಯ್ಯೂರು ಗ್ರಾಮದ ಸೇವಾಪ್ರತಿನಿಧಿ ಕುಸುಮಾವತಿ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಬುರುಡೆ ಪ್ರಕರಣ: ಚಿನ್ನಯ್ಯನಿಗೆ ಜೀವ ಬೆದರಿಕೆ ಹಿನ್ನೆಲೆ ರಕ್ಷಣೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ

Suddi Udaya

ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ಫಾಕ್-೨೦೨೬

Suddi Udaya

ಉಜಿರೆ: ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ “ಸ್ಫೂರ್ತಿದಾಯಕ ವ್ಯಕ್ತಿತ್ವ” ಕಾರ್ಯಕ್ರಮ

Suddi Udaya

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ವಾಸುದೇವ ರಾವ್ ಕಕ್ಕೆನೇಜಿ

Suddi Udaya

ಹ್ಯಾಕರ್ ಗಳ ವಂಚನೆಗೆ ಸಿಲುಕಿ ರಿಯಾದ್ ಜೈಲಿನಲ್ಲಿರುವ ಚಂದ್ರಶೇಖರ್: ಚಂದ್ರಶೇಖರ್ ಬಿಡುಗಡೆಗೆ ಕ್ರಮ ಕೈಗೊಳ್ಳಲು ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ ಗೌಡ ಕೇಂದ್ರ ಸರ್ಕಾರಕ್ಕೆ ಒತ್ತಾಯ

Suddi Udaya

ನಾವರ ರಾಜಪಾದೆ ನಿವಾಸಿ ಹಿಲಾರಿ ಡಿ.ಸೋಜ ನಿಧನ

Suddi Udaya
error: Content is protected !!