22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಬೆಳ್ತಂಗಡಿ ಇದರ ವತಿಯಿಂದ ಲಾಯಿಲ ವಲಯ ಕೊಯ್ಯೂರು ಕಾರ್ಯಕ್ಷೇತ್ರದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯೂರು ದೇವಸ್ಥಾನ ಬಳಿ, ಲಾಯಿಲ ವಲಯದ ಮೇಲ್ವಿಚಾರಕ ಸುಶಾಂತ್ ಶಾಲಾ ಮುಖ್ಯೋಪಧ್ಯಾಯರಾದ ಶ್ಯಾಮಲಾ ಹಾಗೂ ಸಹ ಶಿಕ್ಷಕರ ಮೂಲಕ ವಿದ್ಯಾರ್ಥಿಗಳಿಗೆ ಬಟ್ಟಲು ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ಕೊಯ್ಯೂರು ಗ್ರಾಮದ ಸೇವಾಪ್ರತಿನಿಧಿ ಕುಸುಮಾವತಿ ಉಪಸ್ಥಿತರಿದ್ದರು.

Related posts

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

Suddi Udaya

ಜ.6: ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಮಾತಾ-ಪಿತಾಗುರುದೇವೋಭವ ಕಾರ್ಯಕ್ರಮ

Suddi Udaya

ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಜೀರ್ಣೋದ್ಧಾರಕ್ಕೆ ಸುಂದರಿ ಕುಂಞಪ್ಪ ಗೌಡ ಕೊಲ್ಲಾಜೆಪಳಿಕೆ ರವರಿಂದ ರೂ.1.50ಲಕ್ಷ ದೇಣಿಗೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮಧ್ಯಂತರ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಧರ್ಮ ಜಾಗೃತಿ ಸಮಾವೇಶ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ‘ಸ್ವಚ್ಛ ಸಂಕಲ್ಪ’ ಸ್ವಚ್ಛತಾ ಅಭಿಯಾನ

Suddi Udaya
error: Content is protected !!