23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಆ.28 ರಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಜರಗಿತು.

ಇದರಲ್ಲಿ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇಲ್ಲಿಯ ವಿದ್ಯಾರ್ಥಿಗಳು ಭಾಗವಹಿಸಿ ಹಲವಾರು ಬಹುಮಾನಗಳನ್ನು ಪಡೆದುಕೊಂಡಿರುತ್ತಾರೆ. ಅಲ್ಲದೆ ಕ್ಲಸ್ಟರ್ ಮಟ್ಟದ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.


ಬಹುಮಾನಗಳನ್ನು ಪಡೆದುಕೊಂಡ ವಿದ್ಯಾರ್ಥಿಗಳಾದ ಹಿರಿಯ ವಿಭಾಗ ಇಂಗ್ಲಿಷ್ ಕಂಠಪಾಠ-ನಿಧಿಶಾ (ಪ್ರಥಮ), ಹಿಂದಿ ಕಂಠಪಾಠ-ಪ್ರಸ್ತುತಿ (ಪ್ರಥಮ),ಭಕ್ತಿಗೀತೆ-ಜನೇಶ್ ಜೆ ಎಂ (ಪ್ರಥಮ), ಕಥೆ ಹೇಳುವುದು-ದಿಶಾ ಡಿ ಎ (ಪ್ರಥಮ), ಅಭಿನಯ ಗೀತೆ- ಅನಘ ಎ. ಜೆ (ಪ್ರಥಮ), ಚಿತ್ರಕಲೆ- ಮೋಕ್ಷ (ದ್ವಿತೀಯ), ಕ್ಲೇ ಮೋಡೆಲ್- ದಿಶಾ ಡಿ ಎ (ದ್ವಿತೀಯ), ಕವನ ವಚನ- ನಿಧಿಶಾ (ತೃತೀಯ)
ಕಿರಿಯ ವಿಭಾಗ :-ಇಂಗ್ಲಿಷ್ ಕಂಠಪಾಠ- ಖುಷಿ ಬಂಗೇರ (ಪ್ರಥಮ), ಕನ್ನಡ ಕಂಠಪಾಠ- ಆಧ್ಯಾ ಆರ್ (ಪ್ರಥಮ), ದೇಶಭಕ್ತಿ ಗೀತೆ- ಆಧ್ಯಾ ಹೆಚ್ (ಪ್ರಥಮ), ಚಿತ್ರಕಲೆ -ಭಾನ್ವಿ ಎಸ್ (ದ್ವಿತೀಯ), ಧಾರ್ಮಿಕ ಪಠಣ ಸಂಸ್ಕೃತ-ವೇದವ್ಯಾಸ (ದ್ವಿತೀಯ), ಧಾರ್ಮಿಕ ಪಠಣ ಅರಬಿಕ್ – ಹನಿಯಾ ಫಾತಿಮಾ (ದ್ವಿತೀಯ), ಕಥೆ ಹೇಳುವುದು- ಆದ್ಯ ಆರ್ ( ದ್ವಿತೀಯ), ಅಭಿನಯ ಗೀತೆ- ನಮ್ಯ ಶೆಟ್ಟಿ (ದ್ವಿತೀಯ), ಭಕ್ತಿ ಗೀತೆ- ಆದ್ಯ ಹೆಚ್ (ತೃತೀಯ). ಇವರುಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಮಂತ್ರಿ, ಉಪರಾಷ್ಟ್ರಪತಿ ಹಾಗೂ ವಿವಿಧ ಗಣ್ಯರಿಂದ ಶುಭಾಶಯ

Suddi Udaya

ಧರ್ಮಸ್ಥಳ: ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮ ಇದರ ವಸ್ತು ಪ್ರದರ್ಶನ ಮಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ರವರಿಂದ ಉದ್ಘಾಟನೆ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ರೋಬರ್ಟ್ ಡಿಸೋಜಾ ನಿಧನ

Suddi Udaya

ದ.ಕ ಜಿಲ್ಲೆಯಲ್ಲಿ ಕಾಡಿದ ಕುಡಿಯುವ ನೀರಿನ ಸಮಸ್ಯೆ ಜಿಲ್ಲಾಡಳಿತ ಕೂಡಲೇ ಶಾಸಕರುಗಳ ಸಭೆ ಕರೆಯುವಂತೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಬೆಳ್ತಂಗಡಿ: ಶ್ರೀ ಧ.ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಹಾಗೂ ದುಷ್ಪರಿಣಾಮಗಳ ಬಗ್ಗೆ ಮಾಹಿತಿ

Suddi Udaya

ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Suddi Udaya
error: Content is protected !!