September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಕುರಿತು ಕಾರ್ಯಕ್ರಮ

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಕುರಿತು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾಲೇಜಿನ ಆಡಳಿತ ಅಧಿಕಾರಿ ಚಂದ್ರಶೇಖರ ಗೌಡ ಮಾತನಾಡಿ ಮನುಷ್ಯ ಸೇರಿ ಜಗತ್ತಿನ ಜೀವ ಜಾಲಗಳು ಕ್ರೀಡೆಯ ಕುರಿತು ತಾಳಿರುವ ಆಸಕ್ತಿ ಮತ್ತು ಉಪಯೋಗವನ್ನು ವಿವರಿಸುತ್ತಾ, ಒಲಂಪಿಕ್ಸ್ ನ್ನಂತಹ ಕ್ರೀಡೆಯಲ್ಲಿ 1900 ರಿಂದ ಇಲ್ಲಿಯವರೆಗೆ ಪಡೆದ ಕ್ರೀಡಾ ಪದಕಗಳ ಕುರಿತು ಹಾಗೂ ಅ ಮೂಲಕ ಭಾರತ ಜಗತ್ತಲ್ಲಿ ಹೇಗೆ ವಿಶ್ವಮಾನ್ಯತೆಯನ್ನು ಪಡೆಯಬಲ್ಲದು ಎಂಬುದನ್ನು ಉಲ್ಲೇಖಿಸಿದರು.

ಕಾಲೇಜಿನ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ಪ್ರಜ್ವಲ್ ರೈ, ಕೋಶಾಧಿಕಾರಿ ಎಂ.ಕೆ ಕಾಶಿನಾಥ್, ಶೈಕ್ಷಣಿಕ ನಿರ್ದೇಶಕರು ಗಂಗಾಧರ್ ಇ ಮಂಡಗಳಲೆ, ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕ್ರೀಡಾ ಪ್ರತಿಜ್ಞೆಯನ್ನು ಮಾಡುವ ಮೂಲಕ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

Related posts

ಡಿಕೆಶಿಯವರು ಪಕ್ಷನಿಷ್ಠೆಯಲ್ಲಿ ಹೆಸರುವಾಸಿಯಾದ ವ್ಯಕ್ತಿ: ಕೆ.ಎಂ. ನಾಗೇಶ್ ಕುಮಾರ್ ಗೌಡ

Suddi Udaya

ಬೆಳ್ತಂಗಡಿ: ಮಹಿಳಾ ವೃಂದ ನೂತನ ಕಟ್ಟಡ ಉದ್ಘಾಟನೆ

Suddi Udaya

ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಸರಸ್ವತಿ ಎ., ಉಪಾಧ್ಯಕ್ಷರಾಗಿ ಸಜಿತ

Suddi Udaya

ಪಾರೆಂಕಿ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ಜಾತ್ರೋತ್ಸವ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಮಡoತ್ಯಾರು ನೇಸರ ಸಂಜೀವಿನಿ ಮಹಿಳಾ ಒಕ್ಕೂಟ ಮಹಾಸಭೆ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೈ‌ ಕೊಟ್ಟ ವಿದ್ಯುತ್: ವೈದ್ಯರಿಂದ ಕತ್ತಲಲ್ಲಿ ರೋಗಿಗಳ ಆರೋಗ್ಯ ತಪಾಸಣೆ: ಇನ್ವರ್ಟರ್ ವ್ಯವಸ್ಥೆಗಳು ಇಲ್ಲದೆ ಟಾರ್ಚ್ ಬೆಳಕಿನಿಂದ ಚಿಕಿತ್ಸೆ ನೀಡಬೇಕಾದ ಸ್ಥಿತಿ

Suddi Udaya
error: Content is protected !!