September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಪಾರ್ಶ್ವನಾಥ ಸ್ವಾಮಿಯ ಬಸದಿಯ ಶಿಲಾನ್ಯಾಸ ಕಾರ್ಯಕ್ರಮ

ಪುದುವೆಟ್ಟು : ಜೈನ ಧರ್ಮವು ಜಗತ್ತಿನ ಅತ್ಯಂತ ಪುರಾತನ ಧರ್ಮಗಳಲ್ಲಿ ಒಂದು ಜೈನ ಧರ್ಮದ ತತ್ವ ಸಿದ್ಧಾಂತಗಳು ವೈಜ್ಞಾನಿಕ ಹಿನ್ನೆಲೆಯಲ್ಲಿದೆ ಜೈನ ಧರ್ಮೀಯರಲ್ಲಿ ಜೈನ ಧರ್ಮದ ಪ್ರಜ್ಞೆ ಉಳಿಸಿ ಬೆಳೆಸುವಲ್ಲಿ ಜಿನಚೈತ್ಯಾಲಯಗಳು ಪೂರಕ ಮತ್ತು ಪ್ರೇರಕ ಅಂತೆಯೇ ಪುದುವೆಟ್ಟು ಗ್ರಾಮದ 600 ವರ್ಷಗಳ ಪುರಾತನ ಇತಿಹಾಸ ಹೊಂದಿರುವ ಭ| 1008 ಶ್ರೀ ಪಾರ್ಶ್ವನಾಥ ಸ್ವಾಮಿಯ ಬಸದಿಯು ಪಾಳುಬಿದ್ದಿತ್ತು ಈದೀಗ ಈ ಸೀಮೆಯ ಜೈನ ಗುರುಗಳಾದ ಪರಮಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಯವರು ಶ್ರೀ ಜೈನ ಮಠ ಕಾರ್ಕಳ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ದಿವ್ಯ ಮಾರ್ಗದರ್ಶನ ಮತ್ತು ಆಶೀರ್ವಾದದೊಂದಿಗೆ ಮತ್ತು ಬಸದಿಗೆ ಸಂಬಂಧಪಟ್ಟ ಎಲ್ಲಾ ಮನೆತನಗಳು ಸೇರಿಕೊಂಡು ಜೀರ್ಣೋದ್ಧಾರ ನಡೆಸಲು ತೀರ್ಮಾನಿಸಿದ್ದು ಇದರ ಶಿಲಾನ್ಯಾಸ ಸಮಾರಂಭ ಆ.28 ರಂದು ಗುರುಗಳಾದ ಪರಮಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಯವರು ಶ್ರೀ ಜೈನ ಮಠ ಕಾರ್ಕಳ ಇವರ ದಿವ್ಯ ಹಸ್ತದಿಂದ ಶಿಲಾನ್ಯಾಸ ಮತ್ತು ವಾಸ್ತು ತಜ್ಞ ಪಾದೂರು ಸುದರ್ಶನ್ ಇಂದ್ರ ಇವರ ಮಾರ್ಗದರ್ಶನದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಿತು.

ಈ ಸಂದರ್ಭದಲ್ಲಿ ನಿಡ್ವಾಳ ಬಸದಿಗೆ ಸೇರಿರುವ ಎಲ್ಲಾ ಊರ ಪರವೂರ ಶ್ರಾವಕ ಶ್ರಾವಕೀಯರು ಭಾಗವಹಿಸಿದ್ದರು

Related posts

ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣoದೂರು ಪಣಕಜೆ ಇದರ ಆಶ್ರಯದಲ್ಲಿ ಪುರುಷರ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬ್ಬಡಿ ಪಂದ್ಯಾಟ

Suddi Udaya

ಕಳಿಯ ಗ್ರಾಮ ಪಂಚಾಯತ್ ನ್ಯಾಯ ಸಮಿತಿ ಸಭೆ

Suddi Udaya

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ಭೇಟಿ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ

Suddi Udaya

ಬೆಳ್ತಂಗಡಿಯ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಕಾರು: ಅಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಬೆಳಾಲು ಡಿ.ಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ವಲಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಕಾರ್ಯಕ್ರಮ

Suddi Udaya
error: Content is protected !!