24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 549ನೇ ಸೇವಾ ಯೋಜನೆ ಹಸ್ತಾಂತರ

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 549 ನೇ ಸೇವಾ ಯೋಜನೆಯಾಗಿ ಶ್ರೀ ಶಾರದಾ ಅಂದರ ಗೀತ ಗಾಯನ ಕಾಲ ಸಂಘ ಇವರು ಸುಮಾರು ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಈ ಸಂಸ್ಥೆಯಲ್ಲಿ ಒಟ್ಟು 15 ಜನ ಅಂದ ಕಲಾವಿದರಿದ್ದಾರೆ. ಇವರಿಗೆ ಈಗ ಕಾರ್ಯಕ್ರಮವಿಲ್ಲದೆ ಯಾವುದೇ ಸಹಾಯದ ನಿರೀಕ್ಷೆ ಇಲ್ಲದನ್ನ ಅರಿತ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ ವತಿಯಿಂದ 15 ಸಾವಿರ ರೂ.ಗಳು ರಾಜ ಕೇಸರಿ ಸದಸ್ಯರ ಮತ್ತು ದಾನಿಗಳ ಮುಖಾಂತರ ಕಿರು ಹಸ್ತಾಂತರಿಸಲಾಯಿತು.


ಈ ಸಂದರ್ಭದಲ್ಲಿ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ, ಕೋಶಾಧಿಕಾರಿ ಸಂತೋಷ್ ಉಜಿರೆ,. ಕ್ರೀಡಾ ಕಾರ್ಯದರ್ಶಿ ಕಿಶನ್ ಲಾಯಿಲ, ಸದಸ್ಯ ಶ್ರೀನಿವಾಸ್ ಗೌಡ ಉಪಸ್ಥಿತರಿದ್ದರು

Related posts

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಉಗ್ರಾಣ ಹಾಗೂ ಕಾರ್ಯಾಲಯ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಮಾಲಾಡಿ ಗ್ರಾ. ಪಂ. ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧ ಆಯ್ಕೆ

Suddi Udaya

ನಾರಾವಿ ಗ್ರಾಮ ಸಭೆ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಗ್ರಾಮಸ್ಥರ ಚರ್ಚೆ

Suddi Udaya

ಹೊಸಂಗಡಿ ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆನಂದ ಕೊಡಂಗೇರಿ ನಾಮಪತ್ರ ಸಲ್ಲಿಕೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಾಜಗೋಪುರ “ವಿಜಯಗೋಪುರ”ಕ್ಕೆ‌ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀ ಪಾದಂಗಳರವರಿಂದ ಶಿಲಾನ್ಯಾಸ

Suddi Udaya

ದೇವರ ನಾಡು ಕೇರಳದಲ್ಲಿ ನಡೆದ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹರೀಶ್ ವೈ ಚಂದ್ರಮ ನೇತೃತ್ವದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರು

Suddi Udaya
error: Content is protected !!