28.2 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 549ನೇ ಸೇವಾ ಯೋಜನೆ ಹಸ್ತಾಂತರ

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 549 ನೇ ಸೇವಾ ಯೋಜನೆಯಾಗಿ ಶ್ರೀ ಶಾರದಾ ಅಂದರ ಗೀತ ಗಾಯನ ಕಾಲ ಸಂಘ ಇವರು ಸುಮಾರು ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಈ ಸಂಸ್ಥೆಯಲ್ಲಿ ಒಟ್ಟು 15 ಜನ ಅಂದ ಕಲಾವಿದರಿದ್ದಾರೆ. ಇವರಿಗೆ ಈಗ ಕಾರ್ಯಕ್ರಮವಿಲ್ಲದೆ ಯಾವುದೇ ಸಹಾಯದ ನಿರೀಕ್ಷೆ ಇಲ್ಲದನ್ನ ಅರಿತ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇವರ ವತಿಯಿಂದ 15 ಸಾವಿರ ರೂ.ಗಳು ರಾಜ ಕೇಸರಿ ಸದಸ್ಯರ ಮತ್ತು ದಾನಿಗಳ ಮುಖಾಂತರ ಕಿರು ಹಸ್ತಾಂತರಿಸಲಾಯಿತು.


ಈ ಸಂದರ್ಭದಲ್ಲಿ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ, ಕೋಶಾಧಿಕಾರಿ ಸಂತೋಷ್ ಉಜಿರೆ,. ಕ್ರೀಡಾ ಕಾರ್ಯದರ್ಶಿ ಕಿಶನ್ ಲಾಯಿಲ, ಸದಸ್ಯ ಶ್ರೀನಿವಾಸ್ ಗೌಡ ಉಪಸ್ಥಿತರಿದ್ದರು

Related posts

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿ ನೂತನ ಜಮಾತ್ ಕಮಿಟಿ ರಚನೆ: ನವಾಝ್ ಶರೀಫ್ ಕಟ್ಟೆ 3 ನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ

Suddi Udaya

ಬೆಳ್ತಂಗಡಿ ಕಚೇರಿಗೆ ಆಗಮಿಸಿದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಕೆ.ಪಿ.ಸಿ.ಸಿ ಉಪಾಧ್ಯಕ್ಷರಾಗಿ ಮಾಜಿ ಸಚಿವ ಗಂಗಾಧರ ಗೌಡ ಆಯ್ಕೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಸೌಜನ್ಯ ತಾಯಿ ದೂರು

Suddi Udaya

ಸೆ 29 : ತೋಟತ್ತಾಡಿ 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಟಿ ಔಷಧಿಗಳ ಪ್ರಾತ್ಯಕ್ಷಿಕೆ

Suddi Udaya
error: Content is protected !!