30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜೆಸಿಐ, ಮಂಜುಶ್ರೀ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ, ಮಂಜುಶ್ರೀ ಇದರ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮದ ಪ್ರಯುಕ್ತ ನೈತಿಕ ಮೌಲ್ಯ ಗಳು ಎಂಬ ವಿಷಯದಲ್ಲಿ ತರಬೇತಿಯನ್ನು ನಡೆಸಲಾಯಿತು.

ಮಾಸ್ಟರ್ಸ್ ಕೋಚಿಂಗ್ ಸೆಂಟರ್ ಬೆಳ್ತಂಗಡಿ ಇಲ್ಲಿ ನಡೆದ ತರಬೇತಿ ಕಾರ್ಯಕ್ರಮವನ್ನು ಜೆಸಿಐ ವಲಯ ತರಬೇತು ದಾರರಾದ ಹೇಮಾವತಿ.ಕೆ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಜೆಸಿಐ ಘಟಕದ ಅಧ್ಯಕ್ಷರಾದ ರಂಜಿತ್ ಎಚ್.ಡಿ, ಉಪಸ್ಥಿತರಿದ್ದರು. ಶಿಕ್ಷಕರಾದ ಪಲ್ಲವಿ ಸ್ವಾಗತಿಸಿ ಗುಣಶ್ರೀ ಧನ್ಯವಾದವಿತ್ತರು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮಾ.10: ಅಂತರಾಷ್ಟ್ರೀಯ ಬಿಲ್ಲವರ ಮಹಾ ಸಮಾವೇಶ: ಕಳಿಯ ಗ್ರಾಮದ ಬಿಲ್ಲವರ ಪೂರ್ವಭಾವಿ ಸಭೆ

Suddi Udaya

ನಡ್ತಿಕಲ್ಲು: ಆಧಾರ್ ನೋಂದಣಿ-ತಿದ್ದುಪಡಿ ಶಿಬಿರದ ಉದ್ಘಾಟನೆ

Suddi Udaya

ಮೇ 12 : ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ-ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಉಜಿರೆ: ಧರ್ಮಜಾಗೃತಿ ಸಮಿತಿಯ ಪ್ರಧಾನ ಸಂಚಾಲಕರಾಗಿ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!