26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ

ಬೆಳ್ತಂಗಡಿ: ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಹಳೆಕೋಟೆ ಬೆಳ್ತಂಗಡಿ ಇದರ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಹೆಚ್ ಪದ್ಮ ಗೌಡ ಬೆಳಾಲು ಹಾಗೂ ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಗೋಪಾಲಕೃಷ್ಣ ಬಿ ಗುಲ್ಲೋಡಿ, ಜಯಾನಂದ ಗೌಡ ಟಿ ಪ್ರಜ್ವಲ್, ನಾರಾಯಣ ಗೌಡ ದೇವಸ್ಯ, ಕೃಷ್ಣಪ್ಪ ಗೌಡ ದೇವಸ, ಮಾಧವ ಗೌಡ ಬೆಳ್ತಂಗಡಿ, ಸುರೇಶ್ ಬಿ ಕೌಡಂಗೆ, ಯಶವಂತ ಬಿ.ಟಿ ಬೆಳಾಲು, ಸುನೀಲ್ ಅಣವು, ಪುರಂದರ ಗೌಡ ಎನ್ ಮೊಗ್ರು, ಮಹಿಳಾ ಕ್ಷೇತ್ರದಿಂದ ಶ್ರೀಮತಿ ಉಷಾದೇವಿ ಕಿನ್ಯಾಜೆ, ಶ್ರೀಮತಿ ಭವಾನಿ ಕೆ ಗೌಡ ಮೂಡಾಯೂರು, ಹಿಂದುಳಿದ ವರ್ಗ ಬಿ ಯಿಂದ ಶ್ರೀನಾಥ್ ಕೆ ಎಮ್ ನಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಸಹಕಾರಿಯ ಚುನಾವಣಾ ರಿಟರ್ನಿಂಗ್ ಅಧಿಕಾರಿ ನವೀನ್ ಕುಮಾರ್ ಎಂ.ಎಸ್ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಮುಖ್ಯಕಾರ್ಯನಿರ್ವಹಣಾಧಿಕಾರಿ ಧನಂಜಯ ಕುಮಾರ್ ಟಿ.ಎಸ್ ಹಾಗೂ ಸಿಬ್ಬಂದಿ ವರ್ಗ ಸಹಕರಿಸಿದರು.

Related posts

ಉಜಿರೆ ಎಸ್ ಡಿ.ಎಂ.ಕಾಲೇಜು ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಪ್ರಶಸ್ತಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕನ್ಯಾಡಿ ಕಾರ್ಯಕ್ಷೇತ್ರದಲ್ಲಿ ದೀಪಶ್ರೀ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಪ್ಪಾರಪಳಿಕೆ ಸರಕಾರಿ ಉ. ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಉದ್ಘಾಟನೆ

Suddi Udaya
error: Content is protected !!