26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಂಡಿಂಜೆ: ಯುವಕ ಮಂಡಲದಿಂದ ಮೊಸರು ಕುಡಿಕೆ ಉತ್ಸವ, ವಿವಿಧ ಆಟೋಟ ಸ್ಪರ್ಧೆಗಳು

ಅಂಡಿಂಜೆ: ಯುವಕ ಮಂಡಲದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 2 ನೇ ವರ್ಷದ ಮೊಸರು ಕುಡಿಕೆ ಉತ್ಸವವು ಶ್ರೀ ವಿನಾಯಕ ಶ್ರೀರಾಮ ಭಜನಾ ಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸುಧೀಶ್ಚಂದ್ರ ಹೆಗ್ಡೆ ಕೊಕ್ರಾಡಿ ನೇರವೇರಿಸಿ ಶುಭ ಕೋರಿದರು. ಅಧ್ಯಕ್ಷತೆ ಅಂಡಿಂಜೆ ಯುವಕ‌ ಮಂಡಲದ ಅಧ್ಯಕ್ಷ ಪ್ರಾಣೇಶ್ ಮುಂಡೇವು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವಸಂತ ಸಾಲ್ಯಾನ್ ಹಿಂಪ್ಲೊಟ್ಟು, ನಿತಿನ್ ಮುಂಡೇವು ಅಧ್ಯಕ್ಷರು ಗ್ರಾಮ ಪಂಚಾಯತ್ ಅಂಡಿಂಜೆ,
ಗಿರೀಶ್ ಮೂಡುಕೋಡಿ ನ್ಯೂ ಹಲೆಕ್ಕಿ, ರಾಜಶೇಖರ್ ಅಂಡಿಂಜೆ, ಮಹಾಬಲ ನೆಲ್ಲಿಂಗೇರಿ, ಯೋಗೀಶ್ ಕಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಹಿಳೆಯರಿಗೆ, ಮಕ್ಕಳಿಗೆ, ಪುರುಷರಿಗೆ ವಿವಿಧ ಆಟೋಟ ಸ್ಪರ್ದೆಗಳು ನಡೆಯಿತು. ಹಲವಾರು ಮಕ್ಕಳು ಕೃಷ್ಣವೇಷ ಸ್ಪರ್ದೆಯಲ್ಲಿ ಭಾಗವಹಿಸಿ ಬಹುಮಾನ ಪಡೆದರು.

ಪ್ರಶಾಂತ್ ಮಂಜುಗಿರಿ ಸ್ವಾಗತಿಸಿ, ಅಶ್ವಿನ್ ಮುಂಡೇವು ವಂದಿಸಿದರು. ದಿವ್ಯ ಪ್ರಶಾಂತ್ ನಿರೂಪಿಸಿದರು.
ಪ್ರವೀಣ್ ನವಜ್ಯೋತಿ, ರಾಜೇಶ್ ಮುಂಡೆವು,ಮಿಥುನ್ ದುಗಣಬೆಟ್ಟು,ಶಶಿ ಹೆಗ್ಡೆ ಹಾಗೂ ಯುವಕ ಮಂಡಲದ ಸದಸ್ಯರು ಸಹಕರಿಸಿದರು.

Related posts

ಕೊಕ್ಕಡ ಸಿಪಿಐಎಂ ಶಾಖಾ ಕಾರ್ಯದರ್ಶಿ ಅಣ್ಣು ಮೊಗೇರ ನಿಧನ

Suddi Udaya

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾವರ: ರಾಜಪಾದೆ ಮನೆಯ ಕೊರಗು ಹೆಗ್ಡೆ ನಿಧನ

Suddi Udaya

ಇಂದಬೆಟ್ಟು ಗ್ರಾ.ಪಂ.ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಾಗಾರ ಹಾಗೂ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಸಿರುವಾಣಿ ಹೊರೆಕಾಣಿಕೆ ಮತ್ತು ದೈವ-ದೇವರ ಆಭರಣಗಳ ವೈಭವಯುತ ಮೆರವಣಿಗೆ ಶಾಸಕ ಹರೀಶ್ ಪೂಂಜರವರಿಂದ ಹಾಗೂ ಮುಂಬೈ ಉದ್ಯಮಿ ಸುರೇಶ್ ಪೂಜಾರಿಯವರಿಂದ ಚಾಲನೆ

Suddi Udaya
error: Content is protected !!