July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಪೋಸ್ಟರ್ ತಯಾರಿಕಾ ಕಾರ್ಯಾಗಾರ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಯಂ ಸೇವಕರಿಗೆ ಪೋಸ್ಟರ್ ತಯಾರಿಕಾ ಹಾಗೂ ಶುಭಾಶಯ ಪತ್ರಗಳ ತಯಾರಿಕಾ ಕಾರ್ಯಾಗಾರ ನಡೆಯಿತು.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ರಾ. ಸೇ. ಯೋಜನೆಯ ಸ್ವಯಂ ಸೇವಕರಾದ ತ್ರಿಶೂಲ್ ಹಾಗೂ ಸ್ವರ್ಣಾ ಅವರು ವಿವಿಧ ರೀತಿಯ ಪೋಸ್ಟರ್ ತಯಾರಿಕೆ ಹಾಗೂ ಶುಭಾಶಯ ಪತ್ರಗಳ ರಚನೆಯ ಬಗ್ಗೆ ತರಬೇತಿ ನೀಡಿದರು. ವರುಣ್ ಹಾಗೂ ಚೇತನ್ ಸಹಕಾರ ನೀಡಿದರು.

ಈ ಸಂದರ್ಭದಲ್ಲಿ ಹಿರಿಯ ಸ್ವಯಂ ಸೇವಕ , ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರೀಯ ಸಂಸ್ಥೆಯ ಪ್ರಾಧ್ಯಾಪಕ ಡಾ.ರಕ್ಷಿತ್ ಅಪರಾ ಶುಭಕೋರಿದರು. ನಿಕಟಪೂರ್ವ ಯೋಜನಾಧಿಕಾರಿ ರಾಜು.ಎ ಅವರು ಉಪಸ್ಥಿತರಿದ್ದರು.

ರಾ. ಸೇ ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ನಿರೂಪಿಸಿದರು. ಧನುಶ್ರೀ ಸ್ವಾಗತಿಸಿ , ಶ್ರಮಾ ವಂದಿಸಿದರು.

Related posts

ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಸ್ಪಂದನರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ನಟ ವಿಜಯರಾಘವೇಂದ್ರ ಕುಟುಂಬಸ್ಥರು ಭಾಗಿ

Suddi Udaya

ಸಿಐಎಸ್ಎ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಮೊದಲ ಭಾರತೀಯ ಸಾಧಕಿ ಸಪ್ನ ನಾರಾವಿ: ಅಮೇರಿಕಾದ ಬೋಸ್ಟನ್ ನಲ್ಲಿ ಡಿಜಿಟಲ್ ಟ್ರಸ್ಟ್ ಕಾನ್ಪರೇನ್ಸ್ ನಲ್ಲಿ ವಿಶಿಷ್ಟ ಸಾಧನೆಗೆ ಸನ್ಮಾನ ಸ್ವೀಕರಿಸಿದ ಸಪ್ನ

Suddi Udaya

ಜು.26: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ “ಕಾರ್ಗಿಲ್ ವಿಜಯ ದಿವಸ್” ಪಂಜಿನ ಮೆರವಣಿಗೆ

Suddi Udaya

ನಾವೂರು ಹಿ.ಪ್ರಾ. ಶಾಲೆಯಲ್ಲಿ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ಉಜಿರೆ ಎಸ್ ಡಿ ಎಂ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!