September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

ಬೆಳ್ತಂಗಡಿ: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಉಡುಪಿಯ ರಾಜಾಂಗಣದಲ್ಲಿ ಜರಗಿದ ಶ್ರೀಕೃಷ್ಣ ಮಾಸೋತ್ಸವದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಮಠಾಧೀಶರಾದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಕಿರಿಯ ಯತಿಗಳಾದ ಶ್ರೀ ಸುಶಿಮೀಂದ್ರ ತೀರ್ಥರು ರವರು ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಮತ್ತು ಶ್ರೀಮತಿ ಹರ್ಷೇಂದ್ರ ಕುಮಾರ್ ದಂಪತಿಗಳನ್ನು ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಿದರು.

Related posts

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

Suddi Udaya

ಕನ್ಯಾಡಿ-2 : ನಾರ್ಯ ಎಂಬಲ್ಲಿ ಚಿರತೆ ಪತ್ತೆ

Suddi Udaya

ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜಿನಲ್ಲಿ “ಹದಿಹರೆಯ ಅರಿವಿನ ಪಯಣ” ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಲಾಯಿಲ-ನಡ- ನಾವೂರು-ಇಂದಬೆಟ್ಟು ರಸ್ತೆ ಜಲಾವೃತ :ವಾಹನ ಸವಾರರ ಪರದಾಟ

Suddi Udaya

ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯಿಂದ ಧನಸಹಾಯ ವಿತರಣೆ

Suddi Udaya
error: Content is protected !!