25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ: ಓಂಕಾರೇಶ್ವರ ಭಜನಾ ಮಂಡಳಿ ಶ್ರೀ ಕ್ಷೇತ್ರ ಪಜಿರಡ್ಕ ಇದರ ಆಶ್ರಯದಲ್ಲಿ 12ನೇ ವರ್ಷದ ಗೋಕುಲಾಷ್ಟಮಿ

ಕಲ್ಮಂಜ :ಓಂಕಾರೇಶ್ವರ ಭಜನಾ ಮಂಡಳಿ ಶ್ರೀ ಕ್ಷೇತ್ರ ಪಜಿರಡ್ಕ ಕಲ್ಮಂಜ ಇದರ ಆಶ್ರಯದಲ್ಲಿ 12ನೇ ವರ್ಷದ ಗೋಕುಲಾಷ್ಟಮಿ ಉದ್ಘಾಟನೆ ಬಿ.ಬಾಲಚಂದ್ರರಾವ್ ಗುತ್ತು ಮನೆ ನೇರವೇರಿಸಿದರು.

ಅಧ್ಯಕ್ಷತೆಯನ್ನು ಪಜಿರಡ್ಕ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ್ ವಹಿಸಿದ್ದರು. ಅನಂತೇಶ ಹೊಳ್ಳ ಆಟೋಟ ಸ್ಪರ್ಧೆಗೆ ಚಾಲನೆ ನೀಡಿದರು.

ಮುಖ್ಯ ಅತಿಥಿಗಳಾಗಿ ಕಲ್ಮಂಜ ಗ್ರಾಮ ಪಂಚಾಯತ್ ಸದಸ್ಯ ಕೃಷ್ಣಮೂರ್ತಿ ಹೆಬ್ಬಾರ್ , ಪಜಿರಡ್ಕ ಓಂಕಾರೇಶ್ವರ ಭಜನಾ ಮಂಡಳಿ ಅಧ್ಯಕ್ಷ ಸುಜನ್ ಕುಮಾರ್, ಜಯಲಕ್ಷ್ಮೀ ಯೋಗೀಶ್ ಬೀಜದಪಾಡಿ ಉಪಸ್ಥಿತರಿದ್ದರು.

ಸಂಚಾಲಕ ರಾಜೇಶ್ ಎಂ.ಕೆ ಪ್ರಾಸ್ತವನೆ ಮಾಡಿದರು. ತೇಜಸ್ವಿನಿ, ಸ್ವಾತಿ, ಶ್ರದ್ಧಾ ಪ್ರಾರ್ಥಿಸಿದರು. ಕಾರ್ಯದರ್ಶಿ ಚೇತನ್ ಗುಡಿಗಾರ್ ಸ್ವಾಗತಿಸಿದರು. ಆನಂದ್ ಎಸ್.ಡಿ ವಂದಿಸಿದರು. ಸುಂದರೇಶ್ ಎಂ.ಕೆ ನಿರೂಪಿಸಿದರು.

Related posts

ಭಗವದ್ಗೀತೆ ಪಠಣ ಸ್ಪರ್ಧೆ: ಧರ್ಮಸ್ಥಳದ ಡಾ. ಶೌರ್ಯ ಎಸ್.ವಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಮಡಂತ್ಯಾರಿನಲ್ಲಿ ಭದ್ರಾ ಹೋಮ್ ಅಪ್ಲಾಯನ್ಸಸ್ ಮೂರನೇ ಶಾಖೆ ಶುಭಾರಂಭ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya

ಕಾಶಿಪಟ್ಣ ನಿವಾಸಿ ರವೀಂದ್ರ ಆಚಾರ್ಯ ನಾಪತ್ತೆ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳನ್ನು ಪಿಕಪ್-ಟಿಪ್ಪರ್ ನಲ್ಲಿ ವಿಹಾರಕ್ಕೆ ಕರೆದೊಯ್ದ ಶಿಕ್ಷಕ: ಸುರಕ್ಷಿತ ಕ್ರಮಗಳನ್ನು ಅನುಸರಿಸದೆ ಕರೆದೊಯ್ದ ಶಿಕ್ಷಕನ ವಿರುದ್ಧ ಪೋಷಕರ ಅಸಮಾಧಾನ

Suddi Udaya

ಕಳೆಂಜ: ನಡುಜಾರು ಸ.ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ನೆರಿಯ ಪೆಟ್ರೋನೆಟ್ ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಲೇಖನ ಸಾಮಾಗ್ರಿ ವಿತರಣೆ

Suddi Udaya
error: Content is protected !!