July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ: ಓಂಕಾರೇಶ್ವರ ಭಜನಾ ಮಂಡಳಿ ಶ್ರೀ ಕ್ಷೇತ್ರ ಪಜಿರಡ್ಕ ಇದರ ಆಶ್ರಯದಲ್ಲಿ 12ನೇ ವರ್ಷದ ಗೋಕುಲಾಷ್ಟಮಿ

ಕಲ್ಮಂಜ :ಓಂಕಾರೇಶ್ವರ ಭಜನಾ ಮಂಡಳಿ ಶ್ರೀ ಕ್ಷೇತ್ರ ಪಜಿರಡ್ಕ ಕಲ್ಮಂಜ ಇದರ ಆಶ್ರಯದಲ್ಲಿ 12ನೇ ವರ್ಷದ ಗೋಕುಲಾಷ್ಟಮಿ ಉದ್ಘಾಟನೆ ಬಿ.ಬಾಲಚಂದ್ರರಾವ್ ಗುತ್ತು ಮನೆ ನೇರವೇರಿಸಿದರು.

ಅಧ್ಯಕ್ಷತೆಯನ್ನು ಪಜಿರಡ್ಕ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ್ ವಹಿಸಿದ್ದರು. ಅನಂತೇಶ ಹೊಳ್ಳ ಆಟೋಟ ಸ್ಪರ್ಧೆಗೆ ಚಾಲನೆ ನೀಡಿದರು.

ಮುಖ್ಯ ಅತಿಥಿಗಳಾಗಿ ಕಲ್ಮಂಜ ಗ್ರಾಮ ಪಂಚಾಯತ್ ಸದಸ್ಯ ಕೃಷ್ಣಮೂರ್ತಿ ಹೆಬ್ಬಾರ್ , ಪಜಿರಡ್ಕ ಓಂಕಾರೇಶ್ವರ ಭಜನಾ ಮಂಡಳಿ ಅಧ್ಯಕ್ಷ ಸುಜನ್ ಕುಮಾರ್, ಜಯಲಕ್ಷ್ಮೀ ಯೋಗೀಶ್ ಬೀಜದಪಾಡಿ ಉಪಸ್ಥಿತರಿದ್ದರು.

ಸಂಚಾಲಕ ರಾಜೇಶ್ ಎಂ.ಕೆ ಪ್ರಾಸ್ತವನೆ ಮಾಡಿದರು. ತೇಜಸ್ವಿನಿ, ಸ್ವಾತಿ, ಶ್ರದ್ಧಾ ಪ್ರಾರ್ಥಿಸಿದರು. ಕಾರ್ಯದರ್ಶಿ ಚೇತನ್ ಗುಡಿಗಾರ್ ಸ್ವಾಗತಿಸಿದರು. ಆನಂದ್ ಎಸ್.ಡಿ ವಂದಿಸಿದರು. ಸುಂದರೇಶ್ ಎಂ.ಕೆ ನಿರೂಪಿಸಿದರು.

Related posts

ನಡ ಸರಕಾರಿ ಪ.ಪೂ. ಕಾಲೇಜಿಗೆ ಶೇ.85.2 ಫಲಿತಾಂಶ

Suddi Udaya

ಎಸ್ ಡಿ ಎಂ ಬೆಳ್ತಂಗಡಿ: ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಕಾಲೇಜಿನ ಉಪಪ್ರಚಾರ್ಯೆ ಡಾ. ಸುಜಾತಾ ಕೆ.ಜೆ. ಅವರಿಗೆ ಗೌರವಾರ್ಪಣೆ

Suddi Udaya

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಶಿಬಿರಕ್ಕೆ ಸುಲ್ಕೇರಿಯ ಶಶಿಕಾಂತ್ ಆಯ್ಕೆ

Suddi Udaya

ಮೇ 17: ಬೆಳ್ತಂಗಡಿ ರೋಟರಿ ಸಂಸ್ಥೆಯಿಂದ “ಕನ್ನಡ ಸಾಹಿತ್ಯ ಸಂಭ್ರಮ ಮತ್ತು ಬಹುಭಾಷಾ ಕವಿ ಗೋಷ್ಠಿ” ಸಮ್ಮೇಳನ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್ ಮೂಡುಬಿದಿರೆಗೆ ರಾಜ್ಯ ಮಟ್ಟದಲ್ಲಿ ಎರಡನೇ ಮತ್ತು ನಾಲ್ಕನೇ ರ‍್ಯಾಂಕ್‌ಗಳು

Suddi Udaya
error: Content is protected !!