23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಬೆಳ್ತಂಗಡಿ ಇದರ ವತಿಯಿಂದ ಲಾಯಿಲ ವಲಯ ಕೊಯ್ಯೂರು ಕಾರ್ಯಕ್ಷೇತ್ರದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯೂರು ದೇವಸ್ಥಾನ ಬಳಿ, ಲಾಯಿಲ ವಲಯದ ಮೇಲ್ವಿಚಾರಕ ಸುಶಾಂತ್ ಶಾಲಾ ಮುಖ್ಯೋಪಧ್ಯಾಯರಾದ ಶ್ಯಾಮಲಾ ಹಾಗೂ ಸಹ ಶಿಕ್ಷಕರ ಮೂಲಕ ವಿದ್ಯಾರ್ಥಿಗಳಿಗೆ ಬಟ್ಟಲು ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ಕೊಯ್ಯೂರು ಗ್ರಾಮದ ಸೇವಾಪ್ರತಿನಿಧಿ ಕುಸುಮಾವತಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ರಾಯಲ್ ಝೋನ್ ಬ್ಯಾಗ್ಸ್ ಮತ್ತು ಫೂಟ್‌ವೇರ್ ನಲ್ಲಿ ಪ್ರಥಮ ವರ್ಷದ ಸಂಭ್ರಮಾಚರಣೆ: ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಪ್ಪ,ರಾಷ್ಟ್ರ ಪ್ರಶಸ್ತಿ ವಿಜೇತ ಬಿ‌.ಕೆ ದೇವರಾವ್ ಹಾಗೂ ವಿವಿಧ ಸಾಧಕರಿಗೆ ಸನ್ಮಾನ

Suddi Udaya

ಉಜಿರೆಯ ಸಾಂತ್ವಾನ ಕೇಂದ್ರ ಮಲ್ ಜಅ ದಲ್ಲಿ ಬೃಹತ್ ಪ್ರಾರ್ಥನಾ ಸಮ್ಮೇಳನದ ಪ್ರಯುಕ್ತ ಇಫ್ತಾರ್ ಕೂಟ

Suddi Udaya

ಅಳದಂಗಡಿ: ಮೂಡಯಿತ್ತಿಲು ಎಸ್.ಸಿ ಕಾಲೋನಿಯಲ್ಲಿ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಬೂಡುಮುಗೇರು ಶ್ರೀದುರ್ಗಾಪರಮೇಶ್ವರಿದೇವರಬ್ರಹ್ಮಕಲಶಾಭಿಷೇಕ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ. ಶಾಲಾ ವಿದ್ಯಾರ್ಥಿ ಅಭಿಷೇಕ್ ತಾಲೂಕಿಗೆ ಪ್ರಥಮ

Suddi Udaya

ದಿ| ಪದ್ಮನಾಭ ಆಚಾರ್ಯರ ಕುಟುಂಬಕ್ಕೆ ಸ್ನೇಹಿತರ ನೆರವು: ಶ್ರಮದಾನದ ಮೂಲಕ ಮನೆ ದುರಸ್ತಿ

Suddi Udaya
error: Content is protected !!