September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಕುರಿತು ಕಾರ್ಯಕ್ರಮ

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಕುರಿತು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾಲೇಜಿನ ಆಡಳಿತ ಅಧಿಕಾರಿ ಚಂದ್ರಶೇಖರ ಗೌಡ ಮಾತನಾಡಿ ಮನುಷ್ಯ ಸೇರಿ ಜಗತ್ತಿನ ಜೀವ ಜಾಲಗಳು ಕ್ರೀಡೆಯ ಕುರಿತು ತಾಳಿರುವ ಆಸಕ್ತಿ ಮತ್ತು ಉಪಯೋಗವನ್ನು ವಿವರಿಸುತ್ತಾ, ಒಲಂಪಿಕ್ಸ್ ನ್ನಂತಹ ಕ್ರೀಡೆಯಲ್ಲಿ 1900 ರಿಂದ ಇಲ್ಲಿಯವರೆಗೆ ಪಡೆದ ಕ್ರೀಡಾ ಪದಕಗಳ ಕುರಿತು ಹಾಗೂ ಅ ಮೂಲಕ ಭಾರತ ಜಗತ್ತಲ್ಲಿ ಹೇಗೆ ವಿಶ್ವಮಾನ್ಯತೆಯನ್ನು ಪಡೆಯಬಲ್ಲದು ಎಂಬುದನ್ನು ಉಲ್ಲೇಖಿಸಿದರು.

ಕಾಲೇಜಿನ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ಪ್ರಜ್ವಲ್ ರೈ, ಕೋಶಾಧಿಕಾರಿ ಎಂ.ಕೆ ಕಾಶಿನಾಥ್, ಶೈಕ್ಷಣಿಕ ನಿರ್ದೇಶಕರು ಗಂಗಾಧರ್ ಇ ಮಂಡಗಳಲೆ, ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕ್ರೀಡಾ ಪ್ರತಿಜ್ಞೆಯನ್ನು ಮಾಡುವ ಮೂಲಕ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.

Related posts

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆ ಪ್ರತಿಭಾ ಪುರಸ್ಕಾರ 2025

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

Suddi Udaya

ನಿಡ್ಲೆ: ಶ್ರೀ ದುರ್ಗಾ ಆಟೋ ವರ್ಕ್ಸ್ ನಲ್ಲಿ ಆಯುಧ ಪೂಜೆ

Suddi Udaya

ಕೊಕ್ಕಡದಲ್ಲಿ ಎನ್ ಎಸ್ ಎಸ್ ಶಿಬಿರ ಸಮಾರೋಪ

Suddi Udaya

ಶ್ರೀರಾಮ ಪ್ರತಿಷ್ಠೆಯ ಸಂಭ್ರಮದ ಸಮಯ ಕಾಂಗ್ರೆಸ್ ತುಷ್ಟೀಕರಣದ ನೀತಿಗೆ ಅಂಟಿಕೊಂಡಿರುವುದು ವಿಪರ್ಯಾಸ: ಪ್ರತಾಪ್‌ಸಿಂಹ ನಾಯಕ್

Suddi Udaya

ಸೇಕ್ರೆಡ್ ಹಾರ್ಟ್ ಪ. ಪೂ ಕಾಲೇಜಿನ ಅನೀಶ್ ಎನ್.ಸಿಸಿ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

Suddi Udaya
error: Content is protected !!