September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.16: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ: ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ :ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿ ವರ್ಷ ನಡೆಯುವಂತಹ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಸೆ.16ರಂದು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ತಾಲೂಕು ಸಮಿತಿಯಲ್ಲಿ ಬಿಡುಗಡೆ ಮಾಡಲಾಯಿತು.

ಸಂಘದ ಗೌರವಾಧ್ಯಕ್ಷ ಪದ್ಮಗೌಡರು, ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಕೋಶಾಧಿಕಾರಿ ಯುವರಾಜ್ ಅನಾರು, ಉಪಾಧ್ಯಕ್ಷರಾದ ನಾರಾಯಣಗೌಡ ದೇವಸ್ಯ, ಧರ್ಣಪ್ಪ ಗೌಡ, ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ ಎಂ. ನಿರ್ದೇಶಕರಾದ ಜಯಾನಂದ ಗೌಡ, ಬಾಲಕೃಷ್ಣ ಗೌಡ ಬಿರ್ಮೊಟ್ಟು, ಮಾಧವ ಗೌಡ, ಪ್ರಸನ್ನ ಗೌಡ. ಡಿಎಮ್ ಗೌಡ. ವಿಜಯ್ ಕುಮಾರ್. ದಿನೇಶ್ ಗೌಡ., ಭವಾನಿ ಕಾಂತಪ್ಪ ಗೌಡ., ಯುವ ವೇದಿಕೆ ಅಧ್ಯಕ್ಷ ಚಂದ್ರಕಾಂತ್ ನಿಡ್ಡಜೆ.. ಮಹಿಳಾ ವೇದಿಕೆ ಅಧ್ಯಕ್ಷ ಗೀತಾ ರಾಮಣ್ಣ ಗೌಡ ಯವರ ಸಮಕ್ಷಮದಲ್ಲಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಸೆ. 16ರಂದು ಬೆಳ್ತಂಗಡಿ ವಾಣಿ ವಿದ್ಯಾ ಸಂಸ್ಥೆಯ ಸಭಾಭವನದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ.

Related posts

ಕೊಕ್ಕಡ ಗ್ರಾ.ಪಂ. ನಲ್ಲಿ ಉದ್ಯೋಗಕಾತರಿ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಪ್ರಕೃತಿಯ ವಿಸ್ಮಯ: ನಾಳದಲ್ಲಿ ಮಾನವನಂತೆ ಹೋಲುವ ಸೋನೆ(ಣೆ) ಗೆಣಸು

Suddi Udaya

ಅಳದಂಗಡಿ ಸೊಸೈಟಿಯಿಂದ ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ: ಸುವರ್ಣ ಸಂಭ್ರಮ-2026 ಚಾಲನೆ,ಕೃಷಿ ತರಬೇತುದಾರರಿಗೆ ಸನ್ಮಾನ,ಸಾಧಕ ಕೃಷಿಕರಿಗೆ ಗೌರವಾರ್ಪಣೆ: ದ.ಕ. ಜಿಲ್ಲೆಯ ಕೃಷಿಕರು ಚಂಚಲ ಮನಸ್ಥಿತಿಯವರು: ಶಾಸಕ ಹರೀಶ್ ಪೂಂಜ

Suddi Udaya

ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ :ಕರ್ನಾಟಕ ರಾಜ್ಯ ತಂಡಕ್ಕೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ಆಯ್ಕ

Suddi Udaya

ಕಲ್ಮಂಜದಲ್ಲಿ ಕಾಡಾನೆಗಳ ಹಾವಳಿ: ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!