September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜೆಸಿಐ, ಮಂಜುಶ್ರೀ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ, ಮಂಜುಶ್ರೀ ಇದರ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮದ ಪ್ರಯುಕ್ತ ನೈತಿಕ ಮೌಲ್ಯ ಗಳು ಎಂಬ ವಿಷಯದಲ್ಲಿ ತರಬೇತಿಯನ್ನು ನಡೆಸಲಾಯಿತು.

ಮಾಸ್ಟರ್ಸ್ ಕೋಚಿಂಗ್ ಸೆಂಟರ್ ಬೆಳ್ತಂಗಡಿ ಇಲ್ಲಿ ನಡೆದ ತರಬೇತಿ ಕಾರ್ಯಕ್ರಮವನ್ನು ಜೆಸಿಐ ವಲಯ ತರಬೇತು ದಾರರಾದ ಹೇಮಾವತಿ.ಕೆ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಜೆಸಿಐ ಘಟಕದ ಅಧ್ಯಕ್ಷರಾದ ರಂಜಿತ್ ಎಚ್.ಡಿ, ಉಪಸ್ಥಿತರಿದ್ದರು. ಶಿಕ್ಷಕರಾದ ಪಲ್ಲವಿ ಸ್ವಾಗತಿಸಿ ಗುಣಶ್ರೀ ಧನ್ಯವಾದವಿತ್ತರು.

Related posts

ಕುತ್ಲೂರು: ಕಾಡಬಾಗಿಲು ನಲ್ಲಿ ಸೇತುವೆ ರಚನೆಗೆ ರೂ. 1.90 ಕೋಟಿ ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನ್ಯಾಯತರ್ಪು : ರಕ್ತೇಶ್ವರಿ ಪದವು ಬಳಿ ಗುಡ್ಡ ಕುಸಿತ: ಸ್ಥಳಕ್ಕೆ ಗ್ರಾ.ಪಂ. ಅಧ್ಯಕ್ಷರು , ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ

Suddi Udaya

ಡಿ.16: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya

ಕೊಯ್ಯೂರು : ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರ ಎಳೆದು ಪರಾರಿ

Suddi Udaya

ಮಾಜಿ ಶಾಸಕರಾದ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!