22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು ವಿ.ಹಿಂ.ಪ. ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವ

ಶಿರ್ಲಾಲು : ವಿಶ್ವ ಹಿಂದೂ ಪರಿಷತ್ ಶಿರ್ಲಾಲು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವವು ಶಿರ್ಲಾಲು ಗ್ರಾಮ ಪಂಚಾಯತ್ ವಠಾರದಲ್ಲಿ ಸೆ.1 ರಂದು ನಡೆಯಿತು.


ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕ ರವಿಚಂದ್ರ ಪೂಜಾರಿ ಸುದೇರ್ದು ಉದ್ಘಾಟಿಸಿ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಪ್ರಸನ್ನ ಹೆಗ್ಡೆ ಕರಂಬಾರು ಗುತ್ತು ಜಾರಪ್ಪ, ಎಂ. ಎಲ್ .ಡಿ ಬ್ಯಾಂಕ್ ನಿರ್ದೇಶಕರಾದ ಶ್ರೀಮತಿ ಶೀಲಾ ದರ್ಬೆ, ಶಿರ್ಲಾಲು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಅಶೋಕ್ ನಂದಗೋಕುಲ, ವಿಶ್ವ ಹಿಂದೂ ಪರಿಷತ್ ಶಿರ್ಲಾಲು ಇದರ ಗೌರವ ಅಧ್ಯಕ್ಷ ಸೋಮನಾಥ ಬಳ್ಳಿದಡ್ಡ, ವಿಶ್ವ ಹಿಂದೂ ಪರಿಷತ್ ಶಿರ್ಲಾಲು ಅಧ್ಯಕ್ಷ ಹರೀಶ್ ಕುಲಾಲ್ ಉಪಸ್ಥಿತರಿದ್ದರು.

ಮಾನ್ವಿತಾ, ಮನಿಷಾ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವು ಜ್ಞಾನೆಶ್ ಕುಮಾರ್ ಕಟ್ಟ ಸ್ವಾಗತಿಸಿ, ಪ್ರಕಾಶ್ ಕಟ್ರಬೈಲ್ ಧನ್ಯವಾದವಿತ್ತರು.

Related posts

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾಗಿ ಮಡಂತ್ಯಾರಿನ ಜಿ. ಬಾಲಕೃಷ್ಣ ಭಂಡಾರಿ ಆಯ್ಕೆ

Suddi Udaya

ಸಜ್ಜನಿಕ ನಡೆ, ಸಂಘರ್ಷದ ಹೋರಾಟ, ಸೌಜನ್ಯಯುತ ರಾಯಭಾರಿತ್ವ ಹೊಂದಿದ ಅಪರೂಪದ ರಾಜಕಾರಣಿ ವಸಂತ ಬಂಗೇರ – ಶಾಸಕ ಹರೀಶ್ ಪೂಂಜ

Suddi Udaya

ಫೆ.17-26: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ

Suddi Udaya

ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿ ವತಿಯಿಂದ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಪುಸ್ತಕ ವಿತರಣೆ

Suddi Udaya

ಐತಿಹಾಸಿಕ ಶೋಭಾಯಾತ್ರೆ “ಧರ್ಮಯಾನ” ಭಕ್ತಿಯ ಅಪೂರ್ವ ಯಾತ್ರೆ: ಮೋಹನ್ ಕುಮಾರ್

Suddi Udaya

ನಂದಿ ರಥ ಯಾತ್ರೆಗೆ ಗುರುವಾಯನಕೆರೆಯಲ್ಲಿ ಸ್ವಾಗತ

Suddi Udaya
error: Content is protected !!