April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ

ಬೆಳ್ತಂಗಡಿ: ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಹಳೆಕೋಟೆ ಬೆಳ್ತಂಗಡಿ ಇದರ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಹೆಚ್ ಪದ್ಮ ಗೌಡ ಬೆಳಾಲು ಹಾಗೂ ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಗೋಪಾಲಕೃಷ್ಣ ಬಿ ಗುಲ್ಲೋಡಿ, ಜಯಾನಂದ ಗೌಡ ಟಿ ಪ್ರಜ್ವಲ್, ನಾರಾಯಣ ಗೌಡ ದೇವಸ್ಯ, ಕೃಷ್ಣಪ್ಪ ಗೌಡ ದೇವಸ, ಮಾಧವ ಗೌಡ ಬೆಳ್ತಂಗಡಿ, ಸುರೇಶ್ ಬಿ ಕೌಡಂಗೆ, ಯಶವಂತ ಬಿ.ಟಿ ಬೆಳಾಲು, ಸುನೀಲ್ ಅಣವು, ಪುರಂದರ ಗೌಡ ಎನ್ ಮೊಗ್ರು, ಮಹಿಳಾ ಕ್ಷೇತ್ರದಿಂದ ಶ್ರೀಮತಿ ಉಷಾದೇವಿ ಕಿನ್ಯಾಜೆ, ಶ್ರೀಮತಿ ಭವಾನಿ ಕೆ ಗೌಡ ಮೂಡಾಯೂರು, ಹಿಂದುಳಿದ ವರ್ಗ ಬಿ ಯಿಂದ ಶ್ರೀನಾಥ್ ಕೆ ಎಮ್ ನಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಸಹಕಾರಿಯ ಚುನಾವಣಾ ರಿಟರ್ನಿಂಗ್ ಅಧಿಕಾರಿ ನವೀನ್ ಕುಮಾರ್ ಎಂ.ಎಸ್ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಮುಖ್ಯಕಾರ್ಯನಿರ್ವಹಣಾಧಿಕಾರಿ ಧನಂಜಯ ಕುಮಾರ್ ಟಿ.ಎಸ್ ಹಾಗೂ ಸಿಬ್ಬಂದಿ ವರ್ಗ ಸಹಕರಿಸಿದರು.

Related posts

ಶ್ರೀ ರಾಮ ಕ್ಷೇತ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಜನಾ ತಂಡದೊಂದಿಗೆ ಭೇಟಿ

Suddi Udaya

ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಕಿಲ್ಲೂರಿನಲ್ಲಿ ಪ್ರತಿಷ್ಠಾಪನೆ: ಜ.11-12: ಮಿತ್ತಬಾಗಿಲು-ಮಲವಂತಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗುರು ಭವನ ಉದ್ಘಾಟನೆ

Suddi Udaya

ರೆಖ್ಯ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು: 6 ಮಂದಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ತಾಲೂಕು ಗಾಣಿಗರ ಯಾನೆ ಸಪಲಿಗರ ಸಂಘದ ವಾರ್ಷಿಕ ಮಹಾಸಭೆ: ಸಾಮೂಹಿಕ ಸತ್ಯನಾರಾಯಣ ಪೂಜೆ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಸಾವ್ಯ: ಶುಭೋದಯ ಯುವಕ ಮಂಡಲದಿಂದ ಸಾಮೂಹಿಕ ಶ್ರೀ ಶನೈಶ್ವರ ಪೂಜೆ

Suddi Udaya
error: Content is protected !!