ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ

ಬೆಳ್ತಂಗಡಿ: ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಹಳೆಕೋಟೆ ಬೆಳ್ತಂಗಡಿ ಇದರ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಹೆಚ್ ಪದ್ಮ ಗೌಡ ಬೆಳಾಲು ಹಾಗೂ ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ಗೋಪಾಲಕೃಷ್ಣ ಬಿ ಗುಲ್ಲೋಡಿ, ಜಯಾನಂದ ಗೌಡ ಟಿ ಪ್ರಜ್ವಲ್, ನಾರಾಯಣ ಗೌಡ ದೇವಸ್ಯ, ಕೃಷ್ಣಪ್ಪ ಗೌಡ ದೇವಸ, ಮಾಧವ ಗೌಡ ಬೆಳ್ತಂಗಡಿ, ಸುರೇಶ್ ಬಿ ಕೌಡಂಗೆ, ಯಶವಂತ ಬಿ.ಟಿ ಬೆಳಾಲು, ಸುನೀಲ್ ಅಣವು, ಪುರಂದರ ಗೌಡ ಎನ್ ಮೊಗ್ರು, ಮಹಿಳಾ ಕ್ಷೇತ್ರದಿಂದ ಶ್ರೀಮತಿ ಉಷಾದೇವಿ ಕಿನ್ಯಾಜೆ, ಶ್ರೀಮತಿ ಭವಾನಿ ಕೆ ಗೌಡ ಮೂಡಾಯೂರು, ಹಿಂದುಳಿದ ವರ್ಗ ಬಿ ಯಿಂದ ಶ್ರೀನಾಥ್ ಕೆ ಎಮ್ ನಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಸಹಕಾರಿಯ ಚುನಾವಣಾ ರಿಟರ್ನಿಂಗ್ ಅಧಿಕಾರಿ ನವೀನ್ ಕುಮಾರ್ ಎಂ.ಎಸ್ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಮುಖ್ಯಕಾರ್ಯನಿರ್ವಹಣಾಧಿಕಾರಿ ಧನಂಜಯ ಕುಮಾರ್ ಟಿ.ಎಸ್ ಹಾಗೂ ಸಿಬ್ಬಂದಿ ವರ್ಗ ಸಹಕರಿಸಿದರು.

Related posts

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

Suddi Udaya

ವಿಜ್ಞಾನ ವಿಭಾಗದಲ್ಲಿ 597 ಅಂಕ ಗಳಿಸಿದ ಕೊಕ್ಕಡದ ಅನಘ ಕೆ.

Suddi Udaya

ಬೆಳ್ತಂಗಡಿ ಹಾಗೂ ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ: ಬೆಳ್ತಂಗಡಿ ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಮೇಲಂತಬೆಟ್ಟು ಕಲ್ಲಿನ‌ ಕೋರೆ ಪ್ರಕರಣಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ; ಜು.8 ಮಾರಿಗುಡಿ ಕ್ಷೇತ್ರದಲ್ಲಿ ಪ್ರಮಾಣ; ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಹೇಳಿಕೆ

Suddi Udaya

ಮಿತ್ತಬಾಗಿಲು : ಕಿಲ್ಲೂರುನಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಕಾಮರ್ಸ್ ಕ್ಲಬ್ ನ ವತಿಯಿಂದ ವಾಣಿಜ್ಯ ಫೆಸ್ಟ್

Suddi Udaya
error: Content is protected !!