27.3 C
ಪುತ್ತೂರು, ಬೆಳ್ತಂಗಡಿ
May 24, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಂಗಡಿ ಮುಂದೆ ಕುಳಿತ್ತಿದ್ದ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಧರ್ಮಸ್ಥಳ ಪೊಲೀಸರಿಗೆ ದೂರು

ಕೊಕ್ಕಡ: ಅಂಗಡಿ ಮುಂಭಾಗದ ಜಗಲಿಯಲ್ಲಿ ಕುಳಿತ್ತಿದ್ದ ನನಗೆ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿರುವುದಾಗಿ ಆರೋಪಿಸಿ, ಕೊಕ್ಕಡ ಪಿಜಿನಡ್ಕ ನಿವಾಸಿ ಮಂಚ್ಚ ಮುಗೇರ ಅವರು ಸೆ.೧ರಂದು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ.


ಸೆ.೦೧ರಂದು ಹಳ್ಳಂಗೇರಿಯ ರಾಮಣ್ಣ ಗೌಡರ ಅಂಗಡಿ ಬಳಿ ಬರುತ್ತಿದ್ದಂತೆ ಮಳೆ ಸುರಿದಿದ್ದು, ಛತ್ರಿ ಇಲ್ಲದ ಕಾರಣ ನಾನು ಅಂಗಡಿಯ ಮುಂಭಾಗದ ಜಗಲಿಯಲ್ಲಿ ಕುಳಿತ್ತಿದ್ದು, ಈ ವೇಳೆ ಬಂದ ರಾಮಣ್ಣ ಗೌಡ ಇಲ್ಲೇಕೆ ಕುಳಿತ್ತಿದ್ದ ಎಂದು ಪ್ರಶ್ನಿಸಿ, “ನೀವು ನಿಮ್ಮ ಜಾತಿಯ ಬುದ್ದಿಯನ್ನು ಬಿಡುವುದಿಲ್ಲ ಎಂದು” ಹೇಳಿ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಘಟನೆಯ ಬಳಿಕ ಅದೇ ರಸ್ತೆಯಲ್ಲಿ ಕೆಲಸ ಬಿಟ್ಟು ಬರುತ್ತಿದ್ದ ಅವರ ಸೊಸೆ (ಮಗನ ಪತ್ನಿ) ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಬಳಿಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ದೂರು ನೀಡಲಾಗಿದೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕೊಡಗು ವಿವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಕೆ.ಎನ್.ಜನಾರ್ಧನರವರ ನೇಮಕ: ಸಿರಿ ಸಂಸ್ಥೆಯಲ್ಲಿ ವಿಶೇಷ ಅಭಿನಂದನಾ ಕಾರ್ಯಕ್ರಮ

Suddi Udaya

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯ ಸಹಶಿಕ್ಷಕ ವೀರಣ್ಣ ಶೆಟ್ಟಿರವರಿಗೆ ಸೇವಾ ನಿವೃತ್ತಿ

Suddi Udaya

ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೇತೃತ್ವದಲ್ಲಿ ‘ಚಿಣ್ಣರ ಲೋಕ’ ಶಿಬಿರ ಸಮಾರೋಪ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಶ್ರೀ ಮಹಮ್ಮಾಯಿ ಮರಾಟಿ ಆರಾಧನಾ ಸೇವಾ ಸಮಿತಿ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!