23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಪರಪ್ಪುನಲ್ಲಿ ಮೀನು ಮಾರುಕಟ್ಟೆ ಉದ್ಘಾಟನೆ

ಗೇರುಕಟ್ಟೆ :ಕಳಿಯ ಗ್ರಾಮದ ಪರಪ್ಪು (ಬಂಡಿಮಠ) ಸಂತೆ ಮಾರುಕಟ್ಟೆ ಜಾಗದಲ್ಲಿ ಹೊಸದಾಗಿ ನಿರ್ಮಾಣಗೊಂಡ ಮೀನು ಮಾರುಕಟ್ಟೆಯ ಉದ್ಘಾಟನಾ ಕಾರ್ಯಕ್ರಮ ಸೆ. 1ರಂದು ನಡೆಯಿತು.

ಕಳಿಯ ಗ್ರಾಮ ಪಂಚಾಯತಿ ಅಧ್ಯಕ್ಷರಾದ ದಿವಾಕರ ಎಂ. ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಇಂದಿರಾ ಕೆ. ಶೆಟ್ಟಿ, ಸದಸ್ಯರಾದ ಸುಭಾಷಿಣಿ ಕೆ., ಯಶೋದರ ಶೆಟ್ಟಿ, ವಿಜಯ್ ಕುಮಾರ್, ಶ್ವೇತಾ ಶ್ರೀನಿವಾಸ್, ಕುಸುಮ.ಎನ್. ಬಂಗೇರ, ಸುಧಾಕರ ಮಜಲು, ಮರಿಟಾಪಿಂಟೋ, ಕಾರ್ಯದರ್ಶಿ ಕು0ಜಿ ಮತ್ತು ಸಿಬ್ಬಂದಿ ವರ್ಗ ಉಪಸಿತರಿದ್ದರು.

Related posts

ಕರಿಮಣೇಲು ಸಂತ ಜೂಡರ ಶಾಲೆಯಲ್ಲಿ ಶ್ರೀ ಧವಳ ಕಾಲೇಜಿನ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಿಂದ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ಸುರ್ಯ ಆಟೋ ಚಾಲಕರ ಮತ್ತು ಮಾಲಕರ ಸಂಘದಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಯೂನಿಯನ್ ಬೆಳ್ತಂಗಡಿ ವತಿಯಿಂದ ತರಬೇತಿ ಕಾರ್ಯಕ್ರಮ

Suddi Udaya
error: Content is protected !!