25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಲದೈವೋ ಬ್ರಹ್ಮ ನೂತನ ಯಕ್ಷಗಾನ ಪ್ರಸಂಗ ಬಿಡುಗಡೆ

ಮೂಡಬಿದ್ರೆಯ ಕನ್ನಡ ಕಲಾಭವನದಲ್ಲಿ ವಿಶ್ವವಿಖ್ಯಾತ ಶ್ರೀ ಕ್ಷೇತ್ರ ಗೆಜ್ಜೆ ಗಿರಿ ಮಹಾತ್ಮೆಯ ಕರ್ತೃ ನಿತಿನ್ ಕುಮಾರ್ ತೆಂಕಕಾರಂದೂರು ರಚಿಸಿ ನಿರ್ದೇಶಿಸಿದ, ಯೋಗೀಶ್ ರಾವ್ ಚಿಗುರುಪಾದೆ ಪದ್ಯ ರಚನೆಯ ಕುಲ ದೈವೋ ಬ್ರಹ್ಮ ಎಂಬ ನೂತನ ಯಕ್ಷಗಾನ ಪ್ರಸಂಗ ಸಾವಿರಾರು ಕಲಾಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆಗೊಂಡಿತು.

ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಅಧ್ಯಕ್ಷರಾದ ಶ್ರೀ ಪೀತಾಂಬರ ಹೆರಾಜೆ ಅಧ್ಯಕ್ಷತೆ ವಹಿಸಿದ್ದು ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಭುಜಬಲಿ ಜೈನ್, ಜಾನಪದ ವಿದ್ವಾಂಸ ಶೇಖರ್, ಮೂಡಬಿದ್ರೆ ನಗರಸಭೆ ಸದಸ್ಯರಾದ ಸುರೇಶ್ ಕೋಟ್ಯಾನ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸುದರ್ಶನ್, ಗೆಜ್ಜೆ ಗಿರಿ ಕ್ಷೇತ್ರದ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಗುರು ನಾರಾಯಣಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಅಧ್ಯಕ್ಷರಾದ ಜಯ ವಿಕ್ರಮ್, ಬಿಲ್ಲವ ಸಂಘ ಮೂಡಬಿದಿರೆಯ ಅಧ್ಯಕ್ಷ ಸುರೇಶ್ ಕೆ ಪೂಜಾರಿ. ಇರುವೆಯಲು ಬಿಲ್ಲವ ಸಂಘದ ಅಧ್ಯಕ್ಷರಾದ ಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಕರ ಕುಕ್ಕೆಡಿ, ವೇಣೂರು ಕಂಬಳ ಸಮಿತಿಯ ಅಧ್ಯಕ್ಷ ನಿತೀಶ್, ವಕೀಲರಾದ ನಾಗೇಶ್ ಶೆಟ್ಟಿ, ಹಾಗೂ ಇತರ ಗಣ್ಯರ ಸಮಕ್ಷದಮದಲ್ಲಿ ಜರಗಿತು. ಯಕ್ಷಗಾನಕ್ಕೆ ಶ್ರಮಿಸಿದ ಹಿರಿಯ ಮತ್ತು ಕಿರಿಯ ಕಲಾವಿದರು ಗಳನ್ನು ವೇದಿಕೆಯಲ್ಲಿ ಗೌರವಿಸಲಾಯಿತು.

Related posts

ಗೇರುಕಟ್ಟೆ: ಅಂಚೆ ಪತ್ರ ವಿತರಕ ಡಾಕಯ್ಯ ಗೌಡ ಸೇವಾ ನಿವೃತ್ತಿ, ಇಲಾಖೆ ಹಾಗೂ ಸ್ಥಳೀಯರ ವತಿಯಿಂದ ಸನ್ಮಾನ

Suddi Udaya

ಡಿ.13: ಕಕ್ಕಿಂಜೆಯಲ್ಲಿ ಮರ್ಹೂಂ ಅಝ್ಲೀನ್ ಸಿದ್ದೀಕ್ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya

ಪಟ್ರಮೆ: ಪಾದೆಯಲ್ಲಿ ಮನೆಯ ಹಿಂಭಾಗ ಸಂಪೂರ್ಣ ಹಾನಿಯಾಗಿದ್ದು ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಭೇಟಿ, ಪರಿಶೀಲನೆ

Suddi Udaya

ಗುತ್ತಿನಬೈಲು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನವರ್ಷಾವಧಿ ಜಾತ್ರಾ ಮಹೋತ್ಸವ ಆರಂಭ

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಸಂದೇಶ್ ಪೂಜಾರಿ ಕೈರೋಡಿ

Suddi Udaya
error: Content is protected !!