23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಪಹಣಿಗಳಿಗೆ ಆಧಾರ್ ಜೋಡನೆ ಆಂದೋಲನ

ಬೆಳ್ತಂಗಡಿ: ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ತ್ವರಿತವಾಗಿ ಸಾರ್ವಜನಿಕರಿಗೆ ಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಯ ಕಲಂ4(4)(ಬಿ)(2)ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಅವಕಾಶ ನೀಡಲಾಗಿದೆ. ಈ ಬಗ್ಗೆ ಬೆಳ್ತಂಗಡಿ ತಾಲೂಕಿನಾದ್ಯಂತ ಒಂದು ವಾರದ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ.

ಅದರಂತೆ ಸೆಪ್ಟೆಂಬರ್-8 ರೊಳಗೆ ಬೆಳ್ತಂಗಡಿ ತಾಲೂಕಿನ ಎಲ್ಲಾ ರೈತರು ತಮ್ಮ ಆಧಾರ್ ಕಾರ್ಡ್, ಪಹಣಿ ಪತ್ರ ಮತ್ತು ಆಧಾರ್ ಲಿಂಕ್ ಆಗಿರುವ ಮೊಬೈಲ್‌ಗಳ ಜೊತೆ ಕೂಡಲೇ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಗಳ ಕಛೇರಿ ಸಂಪರ್ಕಿಸುವುದು. ಖುದ್ದಾಗಿ ಸಂಪರ್ಕಿಸಲು ಸಾಧ್ಯವಾಗದ ರೈತರು ದೂರವಾಣಿ ಮೂಲಕ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಿಸುವುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಪ್ರತೀಕ್ ಶೆಟ್ಟಿ ರಿಗೆ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಕಂಚಿನ ಪದಕ

Suddi Udaya

ಬೆಳ್ತಂಗಡಿ : ವಕೀಲರು ವಿನೋದರ್ ಕುಂಬಾರ ಇವರ ಸಾರಥ್ಯದಲ್ಲಿ ‘ವಿನು ಪೋಟರಿ ಸ್ಟುಡಿಯೋ’ ಇದರ ಪೋಸ್ಟರ್ ಬಿಡುಗಡೆ

Suddi Udaya

ನಡ: ಪ್ರಭಾಕರ ಗೌಡ ಭೋಜಾರ ನಿಧನ

Suddi Udaya
error: Content is protected !!