25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ಆಟೋಟ ಸ್ಪರ್ದೆಗಳು, ಪುಟಾಣಿಗಳಿಗೆ ಕೃಷ್ಣವೇಷ ಸ್ಪರ್ಧೆ,

ಬೆಳ್ತಂಗಡಿ: ಶ್ರೀ ಕೃಷ್ಣ ಜನ್ಮಾಷ್ಟಮಿಯ ಕಾರ್ಯಕ್ರಮ ಮಹಿಳಾ ವೃಂದದ ಸಭಾಂಗಣದಲ್ಲಿ ಸೆ.1 ರಂದು ನಡೆಯಿತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವೃಂದದ ಅಧ್ಯಕ್ಷೆ ನೇತ್ರ ಅಶೋಕ್ ವಹಿಸಿದ್ದರು

ಪುಟಾಣಿಗಳಗೆ ಮುದ್ದುಕೃಷ್ಣ, ಬಾಲಕೃಷ್ಣ,ಕೃಷ್ಣ-ರಾಧೆ ಸ್ಪರ್ದೆಗಳು ನಡೆಯಿತು. ಸುಮಾರು ಮಕ್ಕಳು ಭಾಗವಹಿಸಿ ಕೃಷ್ಣನ ಲೀಲೆಗಳನ್ನು ತೋರ್ಪಡಿಸಿ ಬಹುಮಾನ ಪಡೆದರು.

ವಿದ್ಯಾರ್ಥಿಗಳಿಗೆ ಭಗವದ್ಗೀತೆಯ ಶ್ಲೋಕಗಳು, ಶಂಖ ಊದುವ ಸ್ಪರ್ಧೆಯನ್ನು ನಡೆಸಲಾಯಿತು.

ಸಂಧ್ಯಾ ಪಾಳಂದೇ ಪ್ರಾರ್ಥಿಸಿ, ಉಮಾ ಆರ್ ರಾವ್ ಪ್ರಾಸ್ತಾವಿಕ ಮಾತನಾಡಿ ,ಸ್ವಾಗತಿಸಿದರು. ಹೇಮಾವತಿ ಕೆ ಕಾರ್ಯಕ್ರಮ ನಿರೂಪಿಸಿದರು. ತೀರ್ಪುಗಾರರಾಗಿ ಮಹಾವೀರ ಕಾಲೇಜು ಮೂಡಬಿದ್ರೆ ಸಂಸ್ಕೃತ ವಿಭಾಗದ ಉಪನ್ಯಾಸಕಿ ದಿವ್ಯ ಡೋಂಗ್ರೆ, ಮುಂಡಾಜೆ ಜೂನಿಯರ್ ಕಾಲೇಜ್ ಕನ್ನಡ ಉಪನ್ಯಾಸಕಿ ವಸಂತಿ ವೆಂಕಟೇಶ್ ಸಹಕರಿಸಿದರು. ಪ್ರಧಾನ ಕಾರ್ಯದರ್ಶಿ ಪ್ರೀತಿ ರತೀಶ್ ರಾವ್ ವಂದಿಸಿದರು.

ಮಹಿಳಾ ವೃಂದದ ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Related posts

ಮದ್ದಡ್ಕ: ಸಬರಬೈಲುನಲ್ಲಿ ಹೊಂಡಕ್ಕೆ ಬಿದ್ದ ಲಾರಿ‌

Suddi Udaya

ಅಪಘಾತದಲ್ಲಿ ನಿಧನರಾದ ನಾವೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಾಝಿನ್ ರವರಿಗೆ ಶ್ರದ್ಧಾಂಜಲಿ

Suddi Udaya

ಭಾರತೀಯ ರಿಸರ್ವ್ ಬ್ಯಾಂಕಿನಿಂದ ಸೇವಾಭಾರತಿಗೆ ಅಂಬ್ಯುಲೆನ್ಸ್ ಕೊಡುಗೆ

Suddi Udaya

ಉಜಿರೆ ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಕೊಕ್ಕಡ ಶಾಖೆಯು ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಆಡಳಿತ ಪಕ್ಷ ರಾಜ್ಯಪಾಲರಿಂದ ಮಾಡಿಸಿರುವ ಭಾಷಣ ಕೇವಲ ಸಾಹಿತ್ಯಿಕವಾಗಿ ರಂಜನೀಯವಾಗಿತ್ತೇ ಹೊರತು ಅಭಿವೃದ್ಧಿಯ ಚಿಂತನೆ ಇಲ್ಲದೆ ನೀರಸವಾಗಿತ್ತು: ಎಂ.ಎಲ್‌.ಸಿ ಪ್ರತಾಪಸಿಂಹ ನಾಯಕ್

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya
error: Content is protected !!