23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ಆಟೋಟ ಸ್ಪರ್ದೆಗಳು, ಪುಟಾಣಿಗಳಿಗೆ ಕೃಷ್ಣವೇಷ ಸ್ಪರ್ಧೆ,

ಬೆಳ್ತಂಗಡಿ: ಶ್ರೀ ಕೃಷ್ಣ ಜನ್ಮಾಷ್ಟಮಿಯ ಕಾರ್ಯಕ್ರಮ ಮಹಿಳಾ ವೃಂದದ ಸಭಾಂಗಣದಲ್ಲಿ ಸೆ.1 ರಂದು ನಡೆಯಿತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವೃಂದದ ಅಧ್ಯಕ್ಷೆ ನೇತ್ರ ಅಶೋಕ್ ವಹಿಸಿದ್ದರು

ಪುಟಾಣಿಗಳಗೆ ಮುದ್ದುಕೃಷ್ಣ, ಬಾಲಕೃಷ್ಣ,ಕೃಷ್ಣ-ರಾಧೆ ಸ್ಪರ್ದೆಗಳು ನಡೆಯಿತು. ಸುಮಾರು ಮಕ್ಕಳು ಭಾಗವಹಿಸಿ ಕೃಷ್ಣನ ಲೀಲೆಗಳನ್ನು ತೋರ್ಪಡಿಸಿ ಬಹುಮಾನ ಪಡೆದರು.

ವಿದ್ಯಾರ್ಥಿಗಳಿಗೆ ಭಗವದ್ಗೀತೆಯ ಶ್ಲೋಕಗಳು, ಶಂಖ ಊದುವ ಸ್ಪರ್ಧೆಯನ್ನು ನಡೆಸಲಾಯಿತು.

ಸಂಧ್ಯಾ ಪಾಳಂದೇ ಪ್ರಾರ್ಥಿಸಿ, ಉಮಾ ಆರ್ ರಾವ್ ಪ್ರಾಸ್ತಾವಿಕ ಮಾತನಾಡಿ ,ಸ್ವಾಗತಿಸಿದರು. ಹೇಮಾವತಿ ಕೆ ಕಾರ್ಯಕ್ರಮ ನಿರೂಪಿಸಿದರು. ತೀರ್ಪುಗಾರರಾಗಿ ಮಹಾವೀರ ಕಾಲೇಜು ಮೂಡಬಿದ್ರೆ ಸಂಸ್ಕೃತ ವಿಭಾಗದ ಉಪನ್ಯಾಸಕಿ ದಿವ್ಯ ಡೋಂಗ್ರೆ, ಮುಂಡಾಜೆ ಜೂನಿಯರ್ ಕಾಲೇಜ್ ಕನ್ನಡ ಉಪನ್ಯಾಸಕಿ ವಸಂತಿ ವೆಂಕಟೇಶ್ ಸಹಕರಿಸಿದರು. ಪ್ರಧಾನ ಕಾರ್ಯದರ್ಶಿ ಪ್ರೀತಿ ರತೀಶ್ ರಾವ್ ವಂದಿಸಿದರು.

ಮಹಿಳಾ ವೃಂದದ ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Related posts

ಮಡಂತ್ಯಾರಿನಲ್ಲಿ ಆಧಾರ್ ಶಿಬಿರ

Suddi Udaya

ಉಜಿರೆ ಪ್ರಾ.ಕೃ.ಪ.ಸ. ಸೇವಾ ಸಂಘದ ಸಿಬ್ಬಂದಿ ಶೇಖರ ಪೂಜಾರಿ ನಿಧನ

Suddi Udaya

ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು ಇವರಿಗೆ “ಹವ್ಯಕ ವೇದ ರತ್ನ” ಪ್ರಶಸ್ತಿ ಪ್ರದಾನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭಕ್ತರ ಗಮನ ಸೆಳೆದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಮತ್ತು ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಮಳಿಗೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ, ಶೀತಲ್ ಜೈನ್ ಮಾಲೀಕತ್ವದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya
error: Content is protected !!