25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬಂದಾರು :ಶ್ರೀರಾಮ ವಿದ್ಯಾಲಯ ಪಟ್ಟೂರು ಇಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸ. ಹಿ ಪ್ರಾ. ಬಂದಾರು ಶಾಲೆ ಯು 16 ನೇ ಬಾರಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.


ಉತ್ತಮ‌ ಹೊಡೆತಗಾರ್ತಿಯಾಗಿ ಬಂದಾರು ಶಾಲೆಯ ಕು.ಜಶ್ವಿತಾ ಅಯ್ಕೆಯಾಗಿರುತ್ತಾರೆ. ವಿಜೇತ ಕ್ರೀಡಾಪಟುಗಳಿಗೆ ಮತ್ತು ದೈಹಿಕ ಶಿಕ್ಷಕರಿಗೆ, ಶಾಲಾಭಿವೃದ್ಧಿ ಸಮಿತಿ,ಮುಖ್ಯೋಪಾದ್ಯಾಯರು, ಶಿಕ್ಷಕ ವೃಂದ, ಪೋಷಕ ವೃಂದ ಅಭಿನಂದನೆ ಸಲ್ಲಿಸಿದರು.

Related posts

ಕೊಕ್ಕಡ ವಲಯದ ಅನಾರು ಕಾರ್ಯಕ್ಷೇತ್ರದ ದುರ್ಗ ಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರಕಾರ ಬದ್ಧ

Suddi Udaya

ಸುಲ್ಕೇರಿಮೊಗ್ರು: ಕೇದುಕುಲೆಂಜಿ ನಿವಾಸಿ ಅಪ್ಪಿ ನಿಧನ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಛಂದಸ್ಸು: ಪರಿಚಯಾತ್ಮಕ ಕಾರ್ಯಗಾರ

Suddi Udaya

ನ.25: ಡಾ. ಡಿ ವೀರೇಂದ್ರ ಹೆಗ್ಗಡೆಯವರ 76 ನೇ ಜನ್ಮ ದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya

ಉಜಿರೆ: ಅನುಗ್ರಹ ಶಾಲಾ ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya
error: Content is protected !!