ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಪರೀತ ಮಳೆ ಕಾರಣ ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ

ಕಾಶಿಪಟ್ಣ : ವಿಪರೀತ ಮಳೆ ಕಾರಣ ಕಾಶಿಪಟ್ಣ ಸ. ಹಿರಿಯ ಪ್ರಾಥಮಿಕ ಶಾಲೆ ಮೇಲ್ಚಾವಣಿ ಕುಸಿತಕ್ಕೊಳಗಾಗಿದ್ದು. ಶಾಸಕರ ಗಮನಕ್ಕೆ ತಂದಾಗ ತಕ್ಷಣವೇ ಸ್ಪಂದಿಸಿ ಸಂಬಂಧಪಟ್ಟ ಇಲಾಖೆಯ ಇಂಜಿನಿಯರ್ ಹಾಗೂ ಅಧಿಕಾರಿಗಳನ್ನು ಕಳುಹಿಸಿ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿ ತುರ್ತು ಕಾಮಗಾರಿಯನ್ನು ನಿರ್ವಹಿಸಲು ಇಲಾಖೆಗೆ ಸೂಚಿಸಿದರು.


ಈ ಹಿಂದೆ ಇದೇ ಶಾಲೆಗೆ ಹೊಸ ಕೊಠಡಿಯನ್ನು ನೀಡಿರುವ ಶಾಸಕ ಹರೀಶ್ ಪೂಂಜರವರು ಈ ಬಗ್ಗೆಯೂ ಸರಕಾರದ ಗಮನಕ್ಕೆ ತಂದು ತುರ್ತು ಕಾಮಗಾರಿ ನಡೆಸಲು ಅನುದಾನ ನೀಡುವಂತೆ ಒತ್ತಾಯಿಸುತ್ತೇನೆ ಎಂದು ಭರವಸೆ ನೀಡಿದರು.

Related posts

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಭೇಟಿ

Suddi Udaya

ನಾಲ್ಕೂರು ಗ್ರಾಮದ ಅಲೈಮಾರ್ ನಲ್ಲಿ ರಸ್ತೆ ದುರಸ್ಥಿ,

Suddi Udaya

ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್‌: ಎಸ್.ಡಿ.ಎಂ ಮನ್ವಿತ್ ರೈಗೆ ಕಂಚಿನ ಪದಕ

Suddi Udaya

ದ್ವಿತೀಯ ಪಿ.ಯು.ಸಿ ಫಲಿತಾಂಶ: ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿಯ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶೇ.100 ಫಲಿತಾಂಶ

Suddi Udaya

ಬಜಿರೆ: ಹೊಸಪಟ್ಣ ಪರಿಸರದಲ್ಲಿ ಚಿರತೆ ಓಡಾಟ-ಜನರಲ್ಲಿ ಆತಂಕ: ಬೋನ್ ಅಳವಡಿಸಲು ಗ್ರಾಮಸ್ಥರ ಆಗ್ರಹ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪ್ರತಿಷ್ಠಾಷ್ಟಬಂಧ ಬಹ್ಮಕಲಶೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್ ಅಕ್ಕಿ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!