September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ ಸಿ ಸುಧಾಕರ್ ಅವರನ್ನು ಶಾಸಕ ಹರೀಶ್ ಪೂಂಜರವರು ಭೇಟಿಯಾಗಿ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಮನವಿ ಸಲ್ಲಿಸಿದರು.

ಈ ವೇಳೆ ಪುಂಜಾಲಕಟ್ಟೆ ಹಾಗೂ ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಅನುದಾನವನ್ನು ಒದಗಿಸುವಂತೆ ಮನವಿ ಮಾಡಿದರು.

Related posts

ಶಿರ್ಲಾಲು ಪೇಟೆಯಲ್ಲಿ ಕಾಣಿಸಿಕೊಂಡ ಚಿರತೆ

Suddi Udaya

ಏ.20: ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಪೂರ್ವಭಾವಿ ಸಭೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಬಳ್ಳಮಂಜ 26ನೇ ವರ್ಷದ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya

ಬಂದಾರು: ಬೈಪಾಡಿ ಭಗವಾನ್ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಶಾಂತಿಚಕ್ರ ಆರಾಧನೆ

Suddi Udaya

ಉಜಿರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೊಲ್ಪಾಡಿ ಶಾಲೆಯ ವಿದ್ಯಾರ್ಥಿನಿ ತನಿಷ್ಕ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!