July 23, 2026
Uncategorized

ಶ್ರೀಮತಿ ಕಮಲರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 25,000 ಸಹಾಯಧನ

ಬೆಳ್ತಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಿ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಕೇಂಕಾನಾಜೆಯಲ್ಲಿ ವಾಸವಿರುವ ಶ್ರೀಮತಿ ಕಮಲರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 25,000 ಸಹಾಯಧನದ ಮಂಜೂರಾತಿ ಪತ್ರವನ್ನು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಶಾಂಭವಿ ರೈ ಯವರು ವಿತರಿಸಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ವಲಯ ಮೇಲ್ವಿಚಾರಕ ರವೀಂದ್ರ ಬಿ, ಧರ್ಮಸ್ಥಳ ಶೌರ್ಯ ವಿಪತ್ತು ಘಟಕದ ಸದಸ್ಯರಾದ ಶ್ರೀಮತಿ ಮಾಲತಿ, ಸೇವಾ ಪ್ರತಿನಿಧಿ ಶ್ರೀಮತಿ ಕವಿತಾ ಮತ್ತು ಒಕ್ಕೂಟದ ಪದಾಧಿಕಾರಿಯಾದ ಶ್ರೀಮತಿ ವಿಜಯ ರವರು ಉಪಸ್ಥಿತರಿದ್ದರು

Related posts

ಮೇ 16: ಎಮ್.ಆರ್.ಪಿ.ಎಲ್ ಹಾಗೂ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಇವರ ಆಶ್ರಯದಲ್ಲಿ ” ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ 29ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ವಿತರಣೆ

Suddi Udaya

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಕುತ್ರೊಟ್ಟು ಬಂಗಾಡಿ ಹಾಡಿದೈವ ಉಳ್ಳಾಕುಳ ಕ್ಷೇತ್ರದಲ್ಲಿ ಚಂಡಿಕಾ ಯಾಗ ಹಾಗೂ ವರ್ಷಾವಧಿ ಜಾತ್ರೆ

Suddi Udaya

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya
error: Content is protected !!