23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಸಮಾರಂಭ ಶ್ರೀ ರಾಮ ಕ್ಷೇತ್ರ ಕನ್ಯಾಡಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಅಯೋಧ್ಯೆ ಕೇಶವದಾಸ ಮಹರಾಜ್, ಸಚಿವರಾದ ಮಾಂಕಾಳ ವೈದ್ಯ, ವಿಧಾನ ಪರಿಷತ್ ಶಾಸಕರಾದ ಪ್ರತಾಪಸಿಂಹ ನಾಯಕ್, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಭಟ್ಕಳ ಕರಿಕಲ್ ಚಾತುರ್ಮಾಸ್ಯ ಸಮಿತಿ‌ ಅದ್ಯಕ್ಷ ಕೃಷ್ಣ ನಾಯ್ಕ್, ಬೆಳ್ತಂಗಡಿ ಶ್ರೀ ರಾಮ ಸೇವಾ ಸಮಿತಿ ಪ್ರಧಾನ ಸಂಚಾಲಕ ಜಯಂತ್ ಕೋಟ್ಯಾನ್, ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಪ್ರಮುಖರಾದ ಸಂತೋಷ್ ಕುಮಾರ್ ಕಾಪಿನಡ್ಕ, ರತ್ನಾಕರ ಬುಣ್ಣನ್, ಚಿದಾನಂದ ಇಡ್ಯ, ರಾಜು ಪೂಜಾರಿ ಕಾಶಿಪಟ್ಣ, ರವಿ ಪೂಜಾರಿ ಆರ್ಲ, ದಯಾನಂದ ಪಿ ಬೆಳಾಲು, ಕೃಷ್ಣಪ್ಪ, ತುಕರಾಮ್, ಸಂದೀಪ್ ರೈ ಧರ್ಮಸ್ಥಳ, ಹೊನ್ನಾವರ ಶ್ರೀರಾಮ ಸೇವಾ ಸಮಿತಿ ಸಂಚಾಲಕ ವಾಮನ ನಾಯ್ಕ್, ಅರುಣ್ ನಾಯ್ಕ್ ಭಟ್ಕಳ, ಆರ್.ಕೆ ನಾಯ್ಕ್, ಸುಬ್ರಾಯ ನಾಯ್ಕ್, ಶ್ರೀರಾಮ‌ಕ್ಷೇತ್ರ ಸಮಿತಿ ಸಂಚಾಲಕರು, ಸದಸ್ಯರು, ಭಟ್ಕಳ ಖರಿಕಲ್ ಮಠದ ಪ್ರಮುಖರು, ನಾಮಧಾರಿ ಸಂಘದವರು ಉಪಸ್ಥಿತರಿದ್ದರು.

Related posts

ಸುಲ್ಕೇರಿಮೊಗ್ರು ಪುರುಷರ ಬಳಗ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂದೀಪ್ ಪಟ್ಲ, ಕಾರ್ಯದರ್ಶಿಯಾಗಿ ಅಶೋಕ್ ಕಾಡಂಗೆ

Suddi Udaya

ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ಪದಪ್ರಧಾನ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಬಡ್ಡಡ್ಕ ಅಂಗನವಾಡಿ ಕೇಂದ್ರಕ್ಕೆ ಪೀಠೋಪಕರಣಗಳ ಕೊಡುಗೆ

Suddi Udaya

ಮದ್ದಡ್ಕ ಶ್ರೀ ರಾಮ ಸೇವಾ ಸಮಿತಿ, ವಿ.ಹಿಂ.ಪ. ಭಜರಂಗದಳ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

6 ವರ್ಷದ ಮಗುವಿನ ಪ್ರಾಣ ಕಾಪಾಡಲು ಮಂಗಳೂರಿನಿಂದ ಚೆನ್ನೈ ಗೆ ಆ್ಯಂಬುಲೆನ್ಸ್ ನಲ್ಲಿ ನಿರಂತರ 14 ಗಂಟೆ ಪ್ರಯಾಣ, ಮಚ್ಚಿನದ ವೀರಕೇಸರಿ ಆ್ಯಂಬುಲೆನ್ಸ್ ಚಾಲಕ ದೀಕ್ಷಿತ್ ರಿಗೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya
error: Content is protected !!