July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಸಮಾರಂಭ ಶ್ರೀ ರಾಮ ಕ್ಷೇತ್ರ ಕನ್ಯಾಡಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಅಯೋಧ್ಯೆ ಕೇಶವದಾಸ ಮಹರಾಜ್, ಸಚಿವರಾದ ಮಾಂಕಾಳ ವೈದ್ಯ, ವಿಧಾನ ಪರಿಷತ್ ಶಾಸಕರಾದ ಪ್ರತಾಪಸಿಂಹ ನಾಯಕ್, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಭಟ್ಕಳ ಕರಿಕಲ್ ಚಾತುರ್ಮಾಸ್ಯ ಸಮಿತಿ‌ ಅದ್ಯಕ್ಷ ಕೃಷ್ಣ ನಾಯ್ಕ್, ಬೆಳ್ತಂಗಡಿ ಶ್ರೀ ರಾಮ ಸೇವಾ ಸಮಿತಿ ಪ್ರಧಾನ ಸಂಚಾಲಕ ಜಯಂತ್ ಕೋಟ್ಯಾನ್, ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಪ್ರಮುಖರಾದ ಸಂತೋಷ್ ಕುಮಾರ್ ಕಾಪಿನಡ್ಕ, ರತ್ನಾಕರ ಬುಣ್ಣನ್, ಚಿದಾನಂದ ಇಡ್ಯ, ರಾಜು ಪೂಜಾರಿ ಕಾಶಿಪಟ್ಣ, ರವಿ ಪೂಜಾರಿ ಆರ್ಲ, ದಯಾನಂದ ಪಿ ಬೆಳಾಲು, ಕೃಷ್ಣಪ್ಪ, ತುಕರಾಮ್, ಸಂದೀಪ್ ರೈ ಧರ್ಮಸ್ಥಳ, ಹೊನ್ನಾವರ ಶ್ರೀರಾಮ ಸೇವಾ ಸಮಿತಿ ಸಂಚಾಲಕ ವಾಮನ ನಾಯ್ಕ್, ಅರುಣ್ ನಾಯ್ಕ್ ಭಟ್ಕಳ, ಆರ್.ಕೆ ನಾಯ್ಕ್, ಸುಬ್ರಾಯ ನಾಯ್ಕ್, ಶ್ರೀರಾಮ‌ಕ್ಷೇತ್ರ ಸಮಿತಿ ಸಂಚಾಲಕರು, ಸದಸ್ಯರು, ಭಟ್ಕಳ ಖರಿಕಲ್ ಮಠದ ಪ್ರಮುಖರು, ನಾಮಧಾರಿ ಸಂಘದವರು ಉಪಸ್ಥಿತರಿದ್ದರು.

Related posts

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ವತಿಯಿಂದ ಉಚಿತ ದಂತ ಚಿಕಿತ್ಸೆ ಮತ್ತು ಡೆಂಟಲ್ ಪಿಲ್ಲಿಂಗ್ಸ್ ಹಾಗೂ ವೀಲ್ ಚೇರ್ ವಿತರಣಾ ಕಾರ್ಯಕ್ರಮ

Suddi Udaya

ಮುಂಡಾಜೆ: ನಿವೃತ್ತ ಉಪನ್ಯಾಸಕ ಗೋಪಾಲಕೃಷ್ಣ ಡೋಂಗ್ರೆ ನಿಧನ 

Suddi Udaya

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯಕ್ರಮ

Suddi Udaya

ನಿರ್ಗತಿಕ ವಯೋ ವೃದ್ದನಿಗೆ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಆಶ್ರಯ

Suddi Udaya

ಯಕ್ಷಗಾನ ಕಲಾವಿದ ಗಂಗಾಧರ ರವರ ನಿಧನಕ್ಕೆ ಡಾ| ಹೆಗ್ಗಡೆಯವರಿಂದ ಸಂತಾಪ

Suddi Udaya

ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾ.ಪಂ.ಕ್ಕೆ ಗೌರವ

Suddi Udaya
error: Content is protected !!