July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್ ಮುಖಂಡರಾದ ರಂಜನ್ ಜಿ. ಗೌಡ ಮತ್ತು ಅಭಿನಂದನ್ ಹರೀಶ್ ಕುಮಾರ್

ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಸಮಾರಂಭ ಶ್ರೀ ರಾಮ ಕ್ಷೇತ್ರ ಕನ್ಯಾಡಿಯಲ್ಲಿ ನಡೆಯಿತು.

ಈ ವೇಳೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಯುವ ಉದ್ಯಮಿ ರಂಜನ್ ಜಿ ಗೌಡ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಯುವ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ರವರು ಭೇಟಿ ನೀಡಿ ಸ್ವಾಮೀಜಿಯವರಿಂದ ಆಶೀರ್ವಾದವನ್ನು ಪಡೆದರು.

Related posts

ನಿಡ್ಲೆ ಆಯುಷ್ಮಾನ್ ಉಪ ಆರೋಗ್ಯ ಕೇಂದ್ರ ರಾಷ್ಟ್ರಮಟ್ಟದಲ್ಲಿ ಆಯ್ಕೆ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಬಿಲ್ಲವ ಸಂಘಟನೆಗಳ ಆಗ್ರಹ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ನಾಡಕಚೇರಿಗಳಲ್ಲಿ ಸರ್ವರ್ ಸಮಸ್ಯೆ-ಜನರು ಹೈರಾಣು

Suddi Udaya

ಅರುವ ಭಜನಾ ಕಮ್ಮಟೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಫೆ.1: ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಎ.ಸಿ.ಪಿ ಹವಾಲ್ದಾರ್ ದೇವಕುಮಾರ್ ಗೌಡರಿಗೆ ಹುಟ್ಟೂರಿನಲ್ಲಿ ಸ್ವಾಗತ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!