22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಲದೈವೋ ಬ್ರಹ್ಮ ನೂತನ ಯಕ್ಷಗಾನ ಪ್ರಸಂಗ ಬಿಡುಗಡೆ

ಮೂಡಬಿದ್ರೆಯ ಕನ್ನಡ ಕಲಾಭವನದಲ್ಲಿ ವಿಶ್ವವಿಖ್ಯಾತ ಶ್ರೀ ಕ್ಷೇತ್ರ ಗೆಜ್ಜೆ ಗಿರಿ ಮಹಾತ್ಮೆಯ ಕರ್ತೃ ನಿತಿನ್ ಕುಮಾರ್ ತೆಂಕಕಾರಂದೂರು ರಚಿಸಿ ನಿರ್ದೇಶಿಸಿದ, ಯೋಗೀಶ್ ರಾವ್ ಚಿಗುರುಪಾದೆ ಪದ್ಯ ರಚನೆಯ ಕುಲ ದೈವೋ ಬ್ರಹ್ಮ ಎಂಬ ನೂತನ ಯಕ್ಷಗಾನ ಪ್ರಸಂಗ ಸಾವಿರಾರು ಕಲಾಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆಗೊಂಡಿತು.

ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಅಧ್ಯಕ್ಷರಾದ ಶ್ರೀ ಪೀತಾಂಬರ ಹೆರಾಜೆ ಅಧ್ಯಕ್ಷತೆ ವಹಿಸಿದ್ದು ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಭುಜಬಲಿ ಜೈನ್, ಜಾನಪದ ವಿದ್ವಾಂಸ ಶೇಖರ್, ಮೂಡಬಿದ್ರೆ ನಗರಸಭೆ ಸದಸ್ಯರಾದ ಸುರೇಶ್ ಕೋಟ್ಯಾನ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸುದರ್ಶನ್, ಗೆಜ್ಜೆ ಗಿರಿ ಕ್ಷೇತ್ರದ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಗುರು ನಾರಾಯಣಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಅಧ್ಯಕ್ಷರಾದ ಜಯ ವಿಕ್ರಮ್, ಬಿಲ್ಲವ ಸಂಘ ಮೂಡಬಿದಿರೆಯ ಅಧ್ಯಕ್ಷ ಸುರೇಶ್ ಕೆ ಪೂಜಾರಿ. ಇರುವೆಯಲು ಬಿಲ್ಲವ ಸಂಘದ ಅಧ್ಯಕ್ಷರಾದ ಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಕರ ಕುಕ್ಕೆಡಿ, ವೇಣೂರು ಕಂಬಳ ಸಮಿತಿಯ ಅಧ್ಯಕ್ಷ ನಿತೀಶ್, ವಕೀಲರಾದ ನಾಗೇಶ್ ಶೆಟ್ಟಿ, ಹಾಗೂ ಇತರ ಗಣ್ಯರ ಸಮಕ್ಷದಮದಲ್ಲಿ ಜರಗಿತು. ಯಕ್ಷಗಾನಕ್ಕೆ ಶ್ರಮಿಸಿದ ಹಿರಿಯ ಮತ್ತು ಕಿರಿಯ ಕಲಾವಿದರು ಗಳನ್ನು ವೇದಿಕೆಯಲ್ಲಿ ಗೌರವಿಸಲಾಯಿತು.

Related posts

ವಾಣಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಯೋಗಾಸನ ಸ್ಪರ್ಧೆ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಶ್ರೀ ಗುರುದೇವ ಪಿ.ಯು.ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ

Suddi Udaya

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ರೂ.29.79 ಲಕ್ಷ ನಿವ್ವಳ ಲಾಭ – ಶೇ 10 ಡಿವಿಡೆಂಡ್ ಘೋಷಣೆ

Suddi Udaya

ಶಿಬಾಜೆ: ತುಂಬತ್ತಾಜೆ ನಿವಾಸಿ ಲೀಲಮ್ಮ ನಿಧನ

Suddi Udaya
error: Content is protected !!