September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಲದೈವೋ ಬ್ರಹ್ಮ ನೂತನ ಯಕ್ಷಗಾನ ಪ್ರಸಂಗ ಬಿಡುಗಡೆ

ಮೂಡಬಿದ್ರೆಯ ಕನ್ನಡ ಕಲಾಭವನದಲ್ಲಿ ವಿಶ್ವವಿಖ್ಯಾತ ಶ್ರೀ ಕ್ಷೇತ್ರ ಗೆಜ್ಜೆ ಗಿರಿ ಮಹಾತ್ಮೆಯ ಕರ್ತೃ ನಿತಿನ್ ಕುಮಾರ್ ತೆಂಕಕಾರಂದೂರು ರಚಿಸಿ ನಿರ್ದೇಶಿಸಿದ, ಯೋಗೀಶ್ ರಾವ್ ಚಿಗುರುಪಾದೆ ಪದ್ಯ ರಚನೆಯ ಕುಲ ದೈವೋ ಬ್ರಹ್ಮ ಎಂಬ ನೂತನ ಯಕ್ಷಗಾನ ಪ್ರಸಂಗ ಸಾವಿರಾರು ಕಲಾಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆಗೊಂಡಿತು.

ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಅಧ್ಯಕ್ಷರಾದ ಶ್ರೀ ಪೀತಾಂಬರ ಹೆರಾಜೆ ಅಧ್ಯಕ್ಷತೆ ವಹಿಸಿದ್ದು ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಭುಜಬಲಿ ಜೈನ್, ಜಾನಪದ ವಿದ್ವಾಂಸ ಶೇಖರ್, ಮೂಡಬಿದ್ರೆ ನಗರಸಭೆ ಸದಸ್ಯರಾದ ಸುರೇಶ್ ಕೋಟ್ಯಾನ್, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸುದರ್ಶನ್, ಗೆಜ್ಜೆ ಗಿರಿ ಕ್ಷೇತ್ರದ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಗುರು ನಾರಾಯಣಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಅಧ್ಯಕ್ಷರಾದ ಜಯ ವಿಕ್ರಮ್, ಬಿಲ್ಲವ ಸಂಘ ಮೂಡಬಿದಿರೆಯ ಅಧ್ಯಕ್ಷ ಸುರೇಶ್ ಕೆ ಪೂಜಾರಿ. ಇರುವೆಯಲು ಬಿಲ್ಲವ ಸಂಘದ ಅಧ್ಯಕ್ಷರಾದ ಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಕರ ಕುಕ್ಕೆಡಿ, ವೇಣೂರು ಕಂಬಳ ಸಮಿತಿಯ ಅಧ್ಯಕ್ಷ ನಿತೀಶ್, ವಕೀಲರಾದ ನಾಗೇಶ್ ಶೆಟ್ಟಿ, ಹಾಗೂ ಇತರ ಗಣ್ಯರ ಸಮಕ್ಷದಮದಲ್ಲಿ ಜರಗಿತು. ಯಕ್ಷಗಾನಕ್ಕೆ ಶ್ರಮಿಸಿದ ಹಿರಿಯ ಮತ್ತು ಕಿರಿಯ ಕಲಾವಿದರು ಗಳನ್ನು ವೇದಿಕೆಯಲ್ಲಿ ಗೌರವಿಸಲಾಯಿತು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಒರಿಂಟೇಷನ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಗುರುವಾಯನಕೆರೆ: ವೇದವ್ಯಾಸ ಶಿಶು ಮಂದಿರದಲ್ಲಿ ಆಟಿದ ಕೂಟ

Suddi Udaya

ಸುಲ್ಕೇರಿಮೊಗ್ರು, ಬಿಲ್ಲವ ಸಂಘದ ಸದಸ್ಯರಿಂದ ಶಿವಗಿರಿ ತೀರ್ಥಯಾತ್ರೆ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರಮಾಣ ವಚನ ಸ್ವೀಕಾರ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ ಕೇವಲ ಎರಡೇ ದಿನಗಳು ಬಾಕಿ

Suddi Udaya
error: Content is protected !!