25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮಂಗಳೂರು ದ.ಕ ಜಿಲ್ಲೆ ಇದರ ಆಶ್ರಯದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ದ.ಕ‌ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ಅವರು ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related posts

ಮೂಡುಕೋಡಿ: ಆಲಡ್ಕ ನಿವಾಸಿ ಜಿನ್ನಪ್ಪ ಪೂಜಾರಿ ನಿಧನ

Suddi Udaya

ಮಾಜಿ ಶಾಸಕ ದಿ. ಕೆ ವಸಂತ ಬಂಗೇರರವರ 78 ನೇ ಹುಟ್ಟು ಹಬ್ಬದ ಸವಿ ನೆನಪಿಗಾಗಿ, ಬಂಗೇರಾ ಬ್ರಿಗೇಡ್ ಬೆಳ್ತಂಗಡಿ ವತಿಯಿಂದ,ಬಿನುತಾ ಬಂಗೇರರ ನೇತೃತ್ವದಲ್ಲಿ ಮದ್ದಡ್ಕ ಬಂಡೀಮಠ ಮೈದಾನದಲ್ಲಿ ಹೊನಲು ಬೆಳೆಕಿನ ಮುಕ್ತ ಕಬಡ್ಡಿ ಪಂದ್ಯಕೂಟ

Suddi Udaya

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ “ವಿಜಯಗೋಪುರ ” ನಿರ್ಮಾಣಕ್ಕೆ ರೂ. 15 ಲಕ್ಷ ದೇಣಿಗೆ

Suddi Udaya

ಉಪ್ಪಿನಂಗಡಿ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಮಾಹಿತಿ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್‌ಕಾರ್ಗೋ ಲೋಜಿಸ್ಟಿಕ್ಸ್ ಲಿ. ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!