22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಪಹಣಿಗಳಿಗೆ ಆಧಾರ್ ಜೋಡನೆ ಆಂದೋಲನ

ಬೆಳ್ತಂಗಡಿ: ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ತ್ವರಿತವಾಗಿ ಸಾರ್ವಜನಿಕರಿಗೆ ಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಯ ಕಲಂ4(4)(ಬಿ)(2)ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಅವಕಾಶ ನೀಡಲಾಗಿದೆ. ಈ ಬಗ್ಗೆ ಬೆಳ್ತಂಗಡಿ ತಾಲೂಕಿನಾದ್ಯಂತ ಒಂದು ವಾರದ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ.

ಅದರಂತೆ ಸೆಪ್ಟೆಂಬರ್-8 ರೊಳಗೆ ಬೆಳ್ತಂಗಡಿ ತಾಲೂಕಿನ ಎಲ್ಲಾ ರೈತರು ತಮ್ಮ ಆಧಾರ್ ಕಾರ್ಡ್, ಪಹಣಿ ಪತ್ರ ಮತ್ತು ಆಧಾರ್ ಲಿಂಕ್ ಆಗಿರುವ ಮೊಬೈಲ್‌ಗಳ ಜೊತೆ ಕೂಡಲೇ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಗಳ ಕಛೇರಿ ಸಂಪರ್ಕಿಸುವುದು. ಖುದ್ದಾಗಿ ಸಂಪರ್ಕಿಸಲು ಸಾಧ್ಯವಾಗದ ರೈತರು ದೂರವಾಣಿ ಮೂಲಕ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಿಸುವುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಯು.ಎಸ್ ಖಾಲಿದ್ ಉಜಿರೆ ರವರ ನಿಧನಕ್ಕೆ ಎಸ್‌ಡಿಪಿಐ ಉಜಿರೆ ಬ್ಲಾಕ್ ಸಮಿತಿಯಿಂದ ಸಂತಾಪ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ

Suddi Udaya

ಕಳಿಯ: ಕಲ್ಕುರ್ಣಿ ನಿವಾಸಿ ಜಿನ್ನಪ್ಪ ಗೌಡ ನಿಧನ

Suddi Udaya

ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್‌: ಎಸ್.ಡಿ.ಎಂ ಮನ್ವಿತ್ ರೈಗೆ ಕಂಚಿನ ಪದಕ

Suddi Udaya

ಬಿರುಗಾಳಿ: ಹಲೇಜಿ -ಕಲಾಯಿಯಲ್ಲಿ ನೂರಕ್ಕೂ ಹೆಚ್ಚು ಅಡಿಕೆ ಗಿಡಗಳು ಹಾಗೂ ನಾಲ್ಕು ಕರೆಂಟ್ ಕಂಬಗಳು ಧಾರಾಶಾಹಿ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ

Suddi Udaya
error: Content is protected !!