25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ಆಟೋಟ ಸ್ಪರ್ದೆಗಳು, ಪುಟಾಣಿಗಳಿಗೆ ಕೃಷ್ಣವೇಷ ಸ್ಪರ್ಧೆ,

ಬೆಳ್ತಂಗಡಿ: ಶ್ರೀ ಕೃಷ್ಣ ಜನ್ಮಾಷ್ಟಮಿಯ ಕಾರ್ಯಕ್ರಮ ಮಹಿಳಾ ವೃಂದದ ಸಭಾಂಗಣದಲ್ಲಿ ಸೆ.1 ರಂದು ನಡೆಯಿತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವೃಂದದ ಅಧ್ಯಕ್ಷೆ ನೇತ್ರ ಅಶೋಕ್ ವಹಿಸಿದ್ದರು

ಪುಟಾಣಿಗಳಗೆ ಮುದ್ದುಕೃಷ್ಣ, ಬಾಲಕೃಷ್ಣ,ಕೃಷ್ಣ-ರಾಧೆ ಸ್ಪರ್ದೆಗಳು ನಡೆಯಿತು. ಸುಮಾರು ಮಕ್ಕಳು ಭಾಗವಹಿಸಿ ಕೃಷ್ಣನ ಲೀಲೆಗಳನ್ನು ತೋರ್ಪಡಿಸಿ ಬಹುಮಾನ ಪಡೆದರು.

ವಿದ್ಯಾರ್ಥಿಗಳಿಗೆ ಭಗವದ್ಗೀತೆಯ ಶ್ಲೋಕಗಳು, ಶಂಖ ಊದುವ ಸ್ಪರ್ಧೆಯನ್ನು ನಡೆಸಲಾಯಿತು.

ಸಂಧ್ಯಾ ಪಾಳಂದೇ ಪ್ರಾರ್ಥಿಸಿ, ಉಮಾ ಆರ್ ರಾವ್ ಪ್ರಾಸ್ತಾವಿಕ ಮಾತನಾಡಿ ,ಸ್ವಾಗತಿಸಿದರು. ಹೇಮಾವತಿ ಕೆ ಕಾರ್ಯಕ್ರಮ ನಿರೂಪಿಸಿದರು. ತೀರ್ಪುಗಾರರಾಗಿ ಮಹಾವೀರ ಕಾಲೇಜು ಮೂಡಬಿದ್ರೆ ಸಂಸ್ಕೃತ ವಿಭಾಗದ ಉಪನ್ಯಾಸಕಿ ದಿವ್ಯ ಡೋಂಗ್ರೆ, ಮುಂಡಾಜೆ ಜೂನಿಯರ್ ಕಾಲೇಜ್ ಕನ್ನಡ ಉಪನ್ಯಾಸಕಿ ವಸಂತಿ ವೆಂಕಟೇಶ್ ಸಹಕರಿಸಿದರು. ಪ್ರಧಾನ ಕಾರ್ಯದರ್ಶಿ ಪ್ರೀತಿ ರತೀಶ್ ರಾವ್ ವಂದಿಸಿದರು.

ಮಹಿಳಾ ವೃಂದದ ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Related posts

ಬೆಳ್ತಂಗಡಿ ನ್ಯಾಯಾಲಯದಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶ ಶಶಿಧರ ಎಂ ಗೌಡ ರವರಿಗೆ ಸ್ವಾಗತ ಸಮಾರಂಭ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ವರದಿ ಸಾಲಿನಲ್ಲಿ ರೂ. 394.12 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ.1.54 ಕೋಟಿ ಲಾಭ: ರಾಕೇಶ್ ಹೆಗ್ಡೆ

Suddi Udaya

ಶಿಬಾಜೆ: ಫತ್ತಿಮಾರುನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ಪುದುವೆಟ್ಟು ವಿ. ಹಿಂ. ಪ. ಭಜರಂಗದಳ ವತಿಯಿಂದ ಶ್ರೀ ವನದುರ್ಗ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಹರಿಣಿ ಎಸ್. ಭಟ್ ಗೆ 607 ಅಂಕ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕ ವತಿಯಿಂದ ದಯಾ ಶಾಲೆಯ ವಿಶೇಷ ಚೇತನ ಮಕ್ಕಳೊಂದಿಗೆ ಮಕ್ಕಳ ದಿನಾಚರಣೆ

Suddi Udaya
error: Content is protected !!