25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಮತ್ತು ಲಯನ್ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಸಂಸ್ಥೆಗಳಿಗೆ ರೂ. 1ಲಕ್ಷ ಸಹಾಯಧನ

ಬೆಳ್ತಂಗಡಿ :ಲಯನ್ಸ್ ಕ್ಲಬ್ ಬೆಳ್ತಂಗಡಿ ಮತ್ತು ಲಯನ್ಸ್ ಸೇವಾ ಟ್ರಸ್ಟ್ ಬೆಳ್ತಂಗಡಿ ಇದರ ಸಹಯೋಗದಲ್ಲಿ ಸೇವಾ ಕಾರ್ಯಕ್ರಮ ಸೆ. 2ರಂದು ನಡೆಯಿತು.

ಉಜಿರೆಯ ಸಾನಿದ್ಯ ಸ್ಕಿಲ್ ಟ್ರೈನಿಂಗ್ ಸೆಂಟರ್ ಗೆ ರೂ.25000 ಗಳ ಚೆಕ್ ಹಸ್ತಾಂತರ, ಲಾಯಿಲ ದಯಾ ವಿಶೇಷ ಶಾಲೆಗೆ ರೂ. 25000 ದೇಣಿಗೆ, ಕಾರ್ಕಳ ಹೊಸಬೆಳಕು ಸೇವಾ ಸಂಸ್ಥೆಗೆ ರೂ.25000, ಬೆಳ್ತಂಗಡಿ ಸಂಜಯನಗರದಲ್ಲಿರುವ ಓಲ್ಡ್ ಏಜ್ ಹೋಂ ಗೆ ರೂ.25000 ಮೌಲ್ಯದ ದಿನಸಿ ಹಾಗೂ ಆಹಾರ ಸಾಮಾಗ್ರಿಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಹಿಬರೋಡಿ, ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ಸೇವಾ ಟ್ರಸ್ಟ್ ಇದರ ಕಟ್ಟಡ ಸಮಿತಿ ಅಧ್ಯಕ್ಷ ರಾಜು ಶೆಟ್ಟಿ ಬೆಂಗತ್ಯಾರ, ಸೇವಾ ಟ್ರಸ್ಟ್ ಕಟ್ಟಡ ಸಮಿತಿ ಕೋಶಾಧಿಕಾರಿಗಳಾದ ನಿತ್ಯಾನಂದ್ ನಾವರ, ಪೂರ್ವ ಪ್ರಾಂತಿಯ ಅಧ್ಯಕ್ಷ ವಸಂತ್ ಶೆಟ್ಟಿ ಶ್ರದ್ದಾ, ಸದಸ್ಯರಾದ ನಾಣ್ಯಪ್ಪ ನಾಯ್ಕ್, ಶಾಲಿನಿ ವಸಂತ್, ದೀಪ ಕಿರಣ್ ಉಪಸ್ಥಿತರಿದ್ದರು.

Related posts

ಮುಂಡಾಜೆ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜ್ಯ ಸರ್ಕಾರ ದ ಜನ ವಿರೋಧಿ ನೀತಿ ಖಂಡಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಬುರುಡೆ ಪ್ರಕರಣದಲ್ಲಿ ಹಣ ಫಂಡಿಂಗ್ ಪ್ರಕರಣ; ತಿಮರೋಡಿಯ 11 ಮಂದಿ ಆಪ್ತರಿಗೆ ಎಸ್‌.ಐ.ಟಿ ನೋಟಿಸ್

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ರೆಖ್ಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್:ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರದಾನ

Suddi Udaya

ಅವಾಚ್ಯವಾಗಿ ಬೈದು ಹಲ್ಲೆ ,ದೈಹಿಕ ಹಿಂಸೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!