ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಭಾರಿ ಮಳೆಯಿಂದಾಗಿ ಕಾರ್ಯತ್ತಡ್ಕ ಕುಲಾಡಿ ಸೇತುವೆಯ ಬಳಿ ಧರೆಕುಸಿತ: ಅಡಿಕೆ ಗಿಡಗಳು ನೀರು ಪಾಲು by Suddi UdayaSeptember 3, 2024September 3, 2024 Share0 ಕಳೆಂಜ: ಭಾರಿ ಮಳೆಯಿಂದಾಗಿ ಕಳೆಂಜ ಗ್ರಾಮದ ಕಾರ್ಯತ್ತಡ್ಕ ಕುಲಾಡಿ ಸೇತುವೆಯ ಬಳಿ ಧರೆಕುಸಿತವಾಗಿದ್ದು ಅಡಿಕೆ ಗಿಡಗಳು ನೀರು ಪಾಲದ ಘಟನೆ ಸೆ.2 ರಂದು ನಡೆದಿದೆ. ಈ ವೇಳೆ ಕಳೆಂಜ ಗ್ರಾ. ಪಂಚಾಯತ್ ಕಾರ್ಯದರ್ಶಿ ಹೊನ್ನಪ್ಪ ಗೌಡ, ಪಂಚಾಯತ್ ಉಪಾಧ್ಯಕ್ಷ ಮಂಜುನಾಥ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. Share this:PostPrintEmailTweetWhatsApp