24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬಂದಾರು :ಶ್ರೀರಾಮ ವಿದ್ಯಾಲಯ ಪಟ್ಟೂರು ಇಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸ. ಹಿ ಪ್ರಾ. ಬಂದಾರು ಶಾಲೆ ಯು 16 ನೇ ಬಾರಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.


ಉತ್ತಮ‌ ಹೊಡೆತಗಾರ್ತಿಯಾಗಿ ಬಂದಾರು ಶಾಲೆಯ ಕು.ಜಶ್ವಿತಾ ಅಯ್ಕೆಯಾಗಿರುತ್ತಾರೆ. ವಿಜೇತ ಕ್ರೀಡಾಪಟುಗಳಿಗೆ ಮತ್ತು ದೈಹಿಕ ಶಿಕ್ಷಕರಿಗೆ, ಶಾಲಾಭಿವೃದ್ಧಿ ಸಮಿತಿ,ಮುಖ್ಯೋಪಾದ್ಯಾಯರು, ಶಿಕ್ಷಕ ವೃಂದ, ಪೋಷಕ ವೃಂದ ಅಭಿನಂದನೆ ಸಲ್ಲಿಸಿದರು.

Related posts

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

Suddi Udaya

ಕೊಯ್ಯೂರು: ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಳದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ರೆಖ್ಯ ಸರಕಾರಿ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೈತೋಟ ರಚನೆ

Suddi Udaya

ಗೇರುಕಟ್ಟೆ ಪ್ರೌಢ ಶಾಲಾ ಸಮೀಪ ಡೆಂಗ್ಯೂ, ಮಲೇರಿಯಾ ಹರಡುವ ಕೇಂದ್ರ ಸೃಷ್ಟಿ

Suddi Udaya

ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya
error: Content is protected !!