ವಿಪರೀತ ಮಳೆ ಕಾರಣ ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ

Suddi Udaya

ಕಾಶಿಪಟ್ಣ : ವಿಪರೀತ ಮಳೆ ಕಾರಣ ಕಾಶಿಪಟ್ಣ ಸ. ಹಿರಿಯ ಪ್ರಾಥಮಿಕ ಶಾಲೆ ಮೇಲ್ಚಾವಣಿ ಕುಸಿತಕ್ಕೊಳಗಾಗಿದ್ದು. ಶಾಸಕರ ಗಮನಕ್ಕೆ ತಂದಾಗ ತಕ್ಷಣವೇ ಸ್ಪಂದಿಸಿ ಸಂಬಂಧಪಟ್ಟ ಇಲಾಖೆಯ ಇಂಜಿನಿಯರ್ ಹಾಗೂ ಅಧಿಕಾರಿಗಳನ್ನು ಕಳುಹಿಸಿ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿ ತುರ್ತು ಕಾಮಗಾರಿಯನ್ನು ನಿರ್ವಹಿಸಲು ಇಲಾಖೆಗೆ ಸೂಚಿಸಿದರು.


ಈ ಹಿಂದೆ ಇದೇ ಶಾಲೆಗೆ ಹೊಸ ಕೊಠಡಿಯನ್ನು ನೀಡಿರುವ ಶಾಸಕ ಹರೀಶ್ ಪೂಂಜರವರು ಈ ಬಗ್ಗೆಯೂ ಸರಕಾರದ ಗಮನಕ್ಕೆ ತಂದು ತುರ್ತು ಕಾಮಗಾರಿ ನಡೆಸಲು ಅನುದಾನ ನೀಡುವಂತೆ ಒತ್ತಾಯಿಸುತ್ತೇನೆ ಎಂದು ಭರವಸೆ ನೀಡಿದರು.

Leave a Comment

error: Content is protected !!